Advertisement

Tag: ಮಹಮ್ಮದ್‌ ರಫೀಕ್‌ ಕೊಟ್ಟೂರು

ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ

ಮುಂದಿನ ಬೆಟ್ಟವನ್ನು ತೋರಿಸಿ ಗುಡದಪ್ಪ ಇದನ್ನು ದಾಟಬೇಕು ಎಂದ. ನಾನು ಹೌಹಾರಿದೆ. ಮತ್ತೆ ಮುಂದಿನ ಬೆಟ್ಟ ಏರತೊಡಗಿದೆವು. ಮೊದಲಿಗಿಂತಲೂ ಸ್ವಲ್ಪ ಕಡಿದಾಗೇ ಇತ್ತು. ದಾರಿಯಿಲ್ಲದ ಕಲ್ಲುಗಳ ನಡುವೆ ದಾರಿ ಹುಡುಕುತ್ತಾ ನಡೆಯುವುದು ಕಷ್ಟವಾಯಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರೆದ ಈ ಭಾನುವಾರದ ಕತೆ “ಡಾಲ್ಮೆನ್‌ಗಳು” ನಿಮ್ಮ ಓದಿಗೆ

Read More

ಯಾರು ಕುರುಡರು?: ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ

ಅಂಧರಾಗಿದ್ದರಿಂದ ಬಹುಶಃ ಅವರಿಗೆ ಕನ್ ಫ್ಯೂಸ್ ಆಗಿರಬಹುದು ಎಂದು ‘ಅಲ್ಲ ಸರ್ ಗೇಟ್ ಈ ಕಡೆ ಇದೆ ನೀವು ವಿರುದ್ಧ ದಿಕ್ಕಿನಲ್ಲಿ ಕೈ ತೋರುತ್ತಿದ್ದೀರಲ್ಲʼ ಎಂದೆ. ಆಗ ಅವರು ನಕ್ಕು ತಮ್ಮ ಕೈಯಲ್ಲಿನ ವಾಕಿಂಗ್ ಸ್ಟಿಕ್ ಓಪನ್ ಮಾಡಿ ಬನ್ನಿ ನನ್ನ ಹಿಂದೆ ಎಂದು ಮುಂದೆ ನಡೆದರು. ನಾನು ಆ ಅಂಧ ವ್ಯಕ್ತಿಯನ್ನು ಅನಿವಾರ್ಯವಾಗಿ ಅಪನಂಬಿಕೆಯಿಂದ ಹಿಂಬಾಲಿಸತೊಡಗಿದೆ. ಎದುರಿನ ರೂಮುಗಳ ಎಡಕ್ಕೆ ನಮ್ಮ ಕಣ್ಣಿಗೆ‌ ಮರೆಯಲ್ಲಿದ್ದ ದಿಕ್ಕಿನಲ್ಲಿ ತಿರುಗಿದಾಗ ಅವರು ಮಾತನಾಡುತ್ತಿದ್ದ ಗೇಟ್ ಕಂಡಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ ನಿಮ್ಮ ಓದಿಗೆ

Read More

ಮಧ್ಯರಾತ್ರಿ ಗೇಟ್‌ ಸದ್ದೇಕಾಯಿತು…?

ಒಂದು ಭಾನುವಾರ ಪರೀಕ್ಷೆಗಳಿಗೆ ರಜೆ ಇತ್ತು. ನಮ್ ಇಡೀ ಓಣಿಯಲ್ಲಿಯೇ ಗುಸು‌ ಗುಸು ಆರಂಭವಾಗಿತ್ತು. ರಾತ್ರಿ ಎರಡರ ಸುಮಾರಿಗೆ ಗೇಟಿನ ಸದ್ದಾಯಿತೆಂದೂ… ಯಾರೋ ಕಾಂಪೌಂಡಿನಲ್ಲಿ ಓಡಾಡುತ್ತಿದ್ದುದನ್ನು ನೋಡಿರುವುದಾಗಿ ಅವರು ಮನೆಯ ಸದಸ್ಯರೆಲ್ಲರೂ ಕಣ್ಣಾರೆ ನೋಡಿರುವುದಾಗಿ ಮನೆ ಮನೆಯಲ್ಲೂ ಈ ಸುದ್ದಿ ಹಬ್ಬಿ ಇಡೀ ವಠಾರವೇ ಹೆದರಲಾರಂಭಿಸಿತು.
ಮಹಮ್ಮದ್‌ ರಫೀಕ್‌ ಕೊಟ್ಟೂರು ಬರಹ ನಿಮ್ಮ ಓದಿಗೆ

Read More

ಚುಕ್ಕೆ ರಾಟುವಾಳ, ನಾನು ಮತ್ತು ನಂಬಿಕೆ

ಬಹುಶಃ ಒಂದು ತಿಂಗಳಲ್ಲಿ ಅವುಗಳ ಗೂಡು ತಯಾರಾಗಿತ್ತು. ಅದಾದ ಕೆಲವೇ ದಿನಗಳಲ್ಲಿ ೧೨-೧೩ ದಿನಗಳಲ್ಲಿ ಆ ಎರಡು ಲವ್ ಬರ್ಡ್ಸ್ ತಮ್ಮ ಗೂಡಿಗೆ ನಾಲ್ಕು ಹೊಸ ಅತಿಥಿಗಳ ಕೊಡುಗೆಯನ್ನು ಜಗತ್ತಿಗೆ ನೀಡಿದವು. ಕಿಟಗಿ ಹಿಂಭಾಗದಲ್ಲಿ ಅರೆ ಪಾರದರ್ಶಕ ಗಾಜಿನೊಳಗಿಂದ ಅವುಗಳನ್ನು ನೋಡುತ್ತಾ ಬಹಳ ಖುಷಿಯಾದೆ. ಅವುಗಳನ್ನು ಕಂಡು ಮಕ್ಕಳಂತೂ ಹಿಗ್ಗಿ ಕುಣಿದಾಡಿದರು. ಬೆಳಿಗ್ಗೆ ಎದ್ದೊಡನೆ ಅವುಗಳ ದರ್ಶನ..
ಚುಕ್ಕೆ ರಾಟುವಾಳ ಹಕ್ಕಿಯೊಂದಿಗಿನ ಪ್ರಸಂಗವನ್ನು ಬರೆದಿದ್ದಾರೆ ಮಹಮ್ಮದ್‌ ರಫೀಕ್‌ ಕೊಟ್ಟೂರು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ