ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

Read More