ಮೀರಾ ಪಿ.ಆರ್. ಬರೆದ ಈ ಭಾನುವಾರದ ಕಥೆ: ಮೌನ

‘ಅದ್ಯಾಕೋ ಅಜ್ಜಿಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ತೀರಾ ಅಸಮಾಧಾನವಿತ್ತು. ತಾತನೂ ಒಮ್ಮೊಮ್ಮೆ ಮಾವ ಸೈಕಲ್ ತೆಗೆದುಕೊಂಡು ಶಾಸ್ತ್ರಿಗಳ ಮನೆಗೆ ಹೊರಟ ಕೂಡಲೇ, ‘ಹೊರಟ ಇನ್ನು ಅಲ್ಲಿ ದಾಳ ಉರುಳಿಸೋಕ್ಕೆ‘ ಎಂದು ಗೊಣಗಿ ಈ ಸ್ನೇಹಕ್ಕೆ ಅಸಮ್ಮತಿ ಸೂಚಿಸುತ್ತಿದ್ದದ್ದು ನಮ್ಮ ಗಮನಕ್ಕೆ ಬಂದಿತ್ತು. ಮಕ್ಕಳಾದ ನಮಗೆ ಇದರ ಕುರಿತು ಹೀಗೆ ಅಸಹನೆ ಪಡುವಂಥದ್ದೇನಿದೆ ಎಂಬುದಂತೂ ತಿಳಿಯುತ್ತಿರಲಿಲ್ಲ.”

Read More