ಗೀತಾಂಜಲಿಯ ವಿಶ್ವಕವಿ, ಬಹುಸಂಸ್ಕೃತಿಯ ವಕ್ತಾರ

ಹದಿನೇಳು ವರ್ಷದ ರವೀಂದ್ರನಾಥ, ಮತ್ತೆ ಮತ್ತೆ ಓದಿಸಿ ಬಾಯಿಪಾಠ ಮಾಡಿಸುವ ಇಂಗ್ಲೆಂಡ್ ನ ಶಿಕ್ಷಣದಿಂದ ಭ್ರಮನಿರಸನ ಹೊಂದಿ ಪದವಿ ಸರ್ಟಿಫಿಕೇಟ್ ದೊರೆಯುವ ಮೊದಲೇ ಓದು ನಿಲ್ಲಿಸಿ ಭಾರತಕ್ಕೆ ಮರಳಿದ್ದರು. ೧೯೦೧ರಲ್ಲಿ ಕೊಲ್ಕತ್ತಾದ ಗೌಜು ಗದ್ದಲಗಳಿಂದ ದೂರ, ನದಿ ತೊರೆಗಳ ಜುಳುಜುಳು ಕೇಳಿಸುವ, ನಿಬಿಡ ಮರಗಿಡಗಳ ಹಸಿರು ತುಂಬಿರುವ ನೈಸರ್ಗಿಕ ಮಡಿಲಿನ ಹಳ್ಳಿಯಲ್ಲಿ ಶಾಂತಿನಿಕೇತನ ವಿದ್ಯಾಲಯ ಆರಂಭಿಸಿದರು.
ಯೋಗೀಂದ್ರ ಮರವಂತೆ ಬರೆಯುವ…

Read More