Advertisement

Tag: ರಾಜಶೇಖರ ಜೋಗಿನ್ಮನೆ

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ