Advertisement

Tag: ಲಂಡನ್

ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್‌ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಮದ್ರಾಸಿನಂತಹ ಲಂಡನ್ನಿನಲ್ಲಿದ್ದ ತಪಸ್ವಿ

ಲಂಡನ್ ಬದುಕಿನ ದೀರ್ಘ ಅನುಭವವನ್ನು ಹೀಗೆ ಬರೆದುಕೊಂಡಿದ್ದ ವಿ.ಕೆ. ಕೃಷ್ಣ ಮೆನನ್, ಅದಕ್ಕಿಂತ 43 ವರ್ಷಗಳ ಹಿಂದೆ 1920ರಲ್ಲಿ, ವಕೀಲಿಕೆಯ ವಿದ್ಯಾರ್ಥಿಯಾಗಿ ಮದ್ರಾಸಿನಲ್ಲಿದ್ದಾಗ ಅನ್ನಿ ಬೆಸೆಂಟರ ಹೋಂ ರೂಲ್ ಚಳವಳಿಯ ಪ್ರಭಾವಕ್ಕೆ ಒಳಗಾಗಿದ್ದರು. ಬೆಸೆಂಟರೂ ರಾಷ್ಟ್ರೀಯತೆಯ ಖಾತೆಗೆ ಇನ್ನೊಬ್ಬ ವ್ಯಕ್ತಿಯನ್ನು ಜಮಾ ಮಾಡುವ ಉದ್ದೇಶ ಇಟ್ಟು ಹುಡುಕಾಟದಲ್ಲಿ ಇದ್ದವರು. ಮೆನನ್‌ರನ್ನು “ಹೋಮ್ ರೂಲ್” ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದರು ಮತ್ತು ಇಂಗ್ಲೆಂಡ್‌ನಲ್ಲಿ ಮೆನನ್‌ರ ಥಿಯೋಸ್ಪಿಯನ್ ಅರಿವನ್ನು ಹೆಚ್ಚಿಸಬಹುದಾದ ಓದಿನ ವಿದ್ಯಾರ್ಥಿವೇತನಕ್ಕಾಗಿ ಓಡಾಡಿದರು.
ಯೋಗೀಂದ್ರ ಮರವಂತೆ ಬರಹ

Read More

ಪದಗಳಿಗೆ ಸಿಗದ ಫಕೀರ

ಭಾರತದಿಂದ ಹೊರಡುವ ಮೊದಲು ಮಾಂಸಾಹಾರ ಮಾಡುವುದಿಲ್ಲ, ವೈನ್ ಕುಡಿಯುವುದಿಲ್ಲ ಎಂದು ತಾಯಿಗೆ ಮಾತು ಕೊಟ್ಟು ಹೊರಟವರು ಗಾಂಧೀಜಿ . 20 ಬ್ಯಾರನ್ ಕೋರ್ಟ್ ರಸ್ತೆಯಲ್ಲಿ ಇನ್ನರ್ ಟೆಂಪಲ್‌ಗೆ ಭರ್ತಿ ಆಗುವಾಗ ಉಳಿದಿದ್ದ ಮನೆಯ ಮಾಲಕಿ ವಾರಕ್ಕೆ ಮೂವತ್ತು ಶಿಲ್ಲಿಂಗ್ ಬಾಡಿಗೆ ಪಡೆಯುತ್ತಿದ್ದಳು. ಆದರೆ ಸಸ್ಯಾಹಾರ ಒದಗಿಸುವುದು ಆಕೆಗೆ ಕಷ್ಟ ಆಗುತ್ತಿತ್ತು. ಊಟ ಕೆಟ್ಟದಾಗಿರುವುದು, ಹಸಿದುಕೊಂಡೇ ದಿನಕಳೆಯುತ್ತಿದ್ದುದನ್ನು ಗಾಂಧೀಜಿ ಬೇರೆ ಬೇರೆ ಸಂದರ್ಭದಲ್ಲಿ ನೆನಪಿಸಿದ್ದಿದೆ. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಗಾಂಧೀಜಿಯವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಆಧ್ಯಾತ್ಮಿಕ ಗುರುವಿನ ಕಾವ್ಯ ಮತ್ತು ಲಂಡನ್‌ನ ದಿನಗಳು

ಲಂಡನ್ನಿನ ಸೈಂಟ್ ಪೌಲ್ಸ್ ಎನ್ನುವ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಗಳಿಸಿಕೊಂಡ ಹನ್ನೆರಡು ವರ್ಷದ ಅರಬಿಂದೋವಿನ ಔಪಚಾರಿಕ ಶಿಕ್ಷಣ ಆರಂಭವಾಯಿತು. ಭಾಷೆಗಳನ್ನು ಆಸಕ್ತಿಯಿಂದ ಕಲಿಯುತ್ತಿದ್ದ ಭಾರತೀಯ ಬಾಲಕ ಆಂಗ್ಲ ಹೆಡ್ ಮಾಸ್ತರರ ಮೆಚ್ಚಿನ ವಿದ್ಯಾರ್ಥಿಗಳಲ್ಲಿ ಒಬ್ಬನಾದ. ಫ್ರೆಂಚ್, ಇಟಾಲಿಯನ್, ಸ್ಪ್ಯಾನಿಷ್, ಗ್ರೀಕ್ ಲ್ಯಾಟಿನ್ ಹೀಗೆ ಹಲವು ಭಾಷೆಗಳನ್ನು ಅಧ್ಯಯನ ಮಾಡುತ್ತಿದ್ದ ಅರಬಿಂದೋಗೆ ಲ್ಯಾಟಿನ್ ನಲ್ಲಿ ಇದ್ದ ಪ್ರಭುತ್ವವನ್ನು ಕಂಡ ಹೆಡ್ ಮಾಸ್ತರರು ತಾನೇ ಮುತುವರ್ಜಿಯಿಂದ ಲ್ಯಾಟಿನ್ ಹೇಳಿಕೊಡಲು ಶುರು ಮಾಡಿದರು.
ಯೋಗೀಂದ್ರ ಮರವಂತೆ…

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ