Advertisement

Tag: ಲಲಿತ ಪ್ರಬಂಧ

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ