Advertisement

Tag: ವಿಶ್ವಕಪ್

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ವಿಶ್ವ ಕಪ್ ಮುನ್ನಾದಿನ ಲಾರ್ಡ್ಸ್ ಮೈದಾನದಿಂದ:ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ಲಾರ್ಡ್ಸ್, ಕ್ರಿಕೆಟಿನ ತವರು ಎಂದು ಶತಮಾನದಿಂದ ಕರೆಸಿಕೊಳ್ಳುತ್ತ ಹೊಗಳಿಕೆ ಪ್ರೀತಿ ಮತ್ತು ಹೊಣೆಗಾರಿಕೆಯ ಭಾರ ಹೊತ್ತ ಮೈದಾನ. ಲಾರ್ಡ್ಸ್ ನಲ್ಲಿ ಆಡುವುದು ಅಲ್ಲೊಂದು ಬ್ಯಾಟಿಂಗ್ ಅಥವಾ ಬೌಲಿಂಗ್ ಸಾಧನೆ ಗೈಯುವುದು ಕ್ರಿಕೆಟಿಗರಿಗೂ ಮಹತ್ತರ ವಿಷಯ. ಪ್ರೇಮಿಗಳಿಗೆ ಕಾಶ್ಮೀರದ ಕಣಿವೆಯಲ್ಲೋ, ಸ್ವಿಟ್ಜರ್ಲ್ಯಾಂಡಿನ ಹಿಮ ಶಿಖರದಲ್ಲೋ ಸಿಗುವ ರೋಮಾಂಚನವನ್ನು ಲಾರ್ಡ್ಸ್ ಮೈದಾನ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ