ಸ್ಥಬ್ಧ ತುಟಿಗಳು ಪಿಸುಗುಡುವ ಹೃದಯವೆಂಬ ರೂಪಕ

ನಾನು ಅಸ್ಸಾಮ್‌ ನ ಸಾಹಿತಿ ವೈ.ಡಿ ತೊಂಗ್ಚಿ  ಅವರನ್ನು ಭೇಟಿ ಮಾಡಿದೆ. ಭಾಷೆಯ ಬಗ್ಗೆ ಅವರ ಮಾತುಗಳು ಬಹಳ ಮುಖ್ಯವಾದವು. ʻʻಇಲ್ಲಿನ ಶಾಲೆಗಳಲ್ಲಿ ಈಗ ಅಸ್ಸಾಮಿಸ್ ಭಾಷೆಯನ್ನು ಕಲಿಸುತ್ತಿಲ್ಲ. ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳನ್ನು ಮಾತ್ರ ಕಲಿಸಲಾಗುತ್ತಿದೆ. ಅರುಣಾಚಲದ ಎಲ್ಲಾ ಭಾಷೆಗಳು ನಶಿಸಿಹೋಗಿ ಹಿಂದಿ ಈ ರಾಜ್ಯದ ಭಾಷೆಯಾಗಿ ಬಿಡುವ ದಿನ ದೂರವಿಲ್ಲ” ಎನ್ನುತ್ತಲೇ ತೊಂಗ್ಚಿಯವರು, ಲಿಪಿ ಇರುವ ಭಾಷೆಗಳನ್ನೇ ಉಳಿಸಿಕೊಳ್ಳುವುದು ಕಷ್ಟವಾಗುತ್ತಿರುವ ಈ ಕಾಲದಲ್ಲಿ ಲಿಪಿ ಇಲ್ಲದ ಭಾಷೆಯನ್ನು ಉಳಿಸಿಕೊಳ್ಳುವುದು ಅಸಾಧ್ಯವೇ ಸರಿ. ಅಂಜಲಿ ರಾಮಣ್ಣ ಬರಹ

Read More