ಶ್ರೀಕೃಷ್ಣ ಎನ್. ಬುಗಟ್ಯಾಗೋಳ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬಹಳಷ್ಟು ಕೈಲಾಸ ಯಾತ್ರೆಯ ಪುಸ್ತಕಗಳನ್ನು ಇಲ್ಲಿಯವರೆಗೆ ಓದಿದ್ದೇನೆ. ನಿರ್ಜೀವ ವರ್ಣನೆ ಹಾಗೂ ಭಕ್ತಿಯ ಪರಾಕಾಷ್ಟೆಯನ್ನಷ್ಟೇ ನಾವಿಲ್ಲಿ ಕಾಣುತ್ತಿರುವುದು. ಆದರೆ ‘ನಾ ಕಂಡ ಕೈಲಾಸ’ ಪುಸ್ತಕದಲ್ಲಿ ಭಕ್ತಿಯ ಉತ್ತುಂಗದಲ್ಲಿ ಉಳಿದ್ದನ್ನೆಲ್ಲ ಮರೆಮಾಚುವ ಮೂಢತನವಿಲ್ಲ. ಇದ್ದುದನ್ನು ಇದ್ದಹಾಗೇ ದಾಖಲಿಸುವ, ಕೆಲವೊಮ್ಮೆ ಇದನ್ನು ಸ್ವಲ್ಪ ಮರೆಮಾಚಬಹುದಿತ್ತೇನೋ ಎಂದು ಓದುಗರೇ ಅಂದುಕೊಳ್ಳುವಷ್ಟರ ಮಟ್ಟಿಗೆ ಎಲ್ಲವೂ ಖುಲ್ಲಾಂಖುಲ್ಲ.”

Read More