ಲಕ್ಷ್ಮೀಶ ತೋಳ್ಪಾಡಿ ವಿರಚಿತ ಸಂಪಿಗೆ ಭಾಗವತ ಮೊದಲ ಭಾಗ.

ವೇದ, ಉಪನಿಷತ್, ಮಹಾಕಾವ್ಯ,ಪರಿಸರ, ಸೌಂದರ್ಯ ಹಾಗೂ ಮಾನವ ಜೀವನದ ಕುರಿತು ಆಳವಾಗಿ, ಸ್ಪಷ್ಟವಾಗಿ ಮಾತನಾಡಬಲ್ಲ, ಬರೆಯಬಲ್ಲ ಲಕ್ಷ್ಮೀಶ ತೋಳ್ಪಾಡಿ ಕನ್ನಡದ ಈ ತಲೆಮಾರಿನ ಬಹಳ ಒಳ್ಳೆಯ ವಿದ್ವಾಂಸರಲ್ಲಿ ಒಬ್ಬರು. ತೋಳ್ಪಾಡಿಯವರು ಬರೆಯುವ ಭಾಗವತ ಕಥಾ ಸರಣಿ ಇನ್ನು ಮುಂದೆ ಪ್ರತೀ ಬುಧವಾರ ಕೆಂಡಸಂಪಿಗೆಯಲ್ಲಿ ಮೂಡಿಬರಲಿದೆ.ವರ್ತಮಾನದ ಕಥೆಗಳನ್ನೂ ಪುರಾಣಗಳ ಅಲೌಕಿಕ ಲೋಕವನ್ನೂ ಒಂದೇ ಕಡೆ ಹಿಡಿದಿಡುವ ಕೆಂಡಸಂಪಿಗೆಯ ಪ್ರಯತ್ನಗಳು ನಿಮಗೆಲ್ಲಾ ಇಷ್ಟವಾಗಬಹುದು ಎಂಬ ಆಶೆ ನಮ್ಮದು…

Read More