Advertisement

Tag: ಸಚೇತನ ಭಟ್

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

ಮಧ್ಯರಾತ್ರಿ ನನಗೆ ಎಚ್ಚರವಾದಾಗ ಇಜುಮಿ ಇರಲಿಲ್ಲ. ನಾನು ಹಾಸಿಗೆಯ ಪಕ್ಕದಲ್ಲಿದ್ದ ಗಡಿಯಾರವನ್ನು ನೋಡಿದೆ. ಹನ್ನೆರಡು ಮೂವತ್ತು. ತಡಕಾಡುತ್ತಾ ಲ್ಯಾ೦ಪ್ ಹಚ್ಚಿದೆ. ರೂಮಿನ ಸುತ್ತ ದೃಷ್ಟಿ ಹಾಯಿಸಿದೆ. ನಾನು ಗಾಢ ನಿದ್ರೆಯಲ್ಲಿದ್ದಾಗ ಯಾರೋ ಕದ್ದು ಒಳ ನುಗ್ಗಿ ಸುತ್ತಲೂ ನಿಶ್ಯಬ್ದವನ್ನು ಹರಡಿಟ್ಟು ಹೋದ ಹಾಗೆ ಎಲ್ಲವೂ ಸ್ತಬ್ದವಾಗಿದ್ದವು. ನಾನು ಎದ್ದು ಹೊರಗೆ ಬಂದು ಹಾಲಿನಲ್ಲಿ ಹುಡುಕಾಡಿದೆ. ಇಜುಮಿ ಅಲ್ಲಿರಲಿಲ್ಲ.
ಸಚೇತನ ಭಟ್‌ ಅನುವಾದಿಸಿದ ಜಪಾನಿನ ಪ್ರಸಿದ್ಧ ಕತೆಗಾರ ಹರುಕಿ ಮುರಕಮಿ ಕತೆ “ಮನುಷ್ಯನನ್ನು ತಿನ್ನುವ ಬೆಕ್ಕುಗಳು”

Read More

ಸಚೇತನ ಭಟ್‌ ಅನುವಾದಿಸಿದ ಯಿ ಯುನ್ ಲಿ ಕತೆ “ಗಾಯ”

ಅವಳ ತಲೆಯಲ್ಲಿ ಯಾವತ್ತೋ ಓದಿದ್ದ “ವುಮನ್ ಇನ್ ಲವ್” ಪುಸ್ತಕದ ಸಾಲುಗಳು ಅಚ್ಚಳಿಯದಂತೆ ಕೂತಿದ್ದವು. ಪುಸ್ತಕದಲ್ಲಿ ಹುಡುಗಿಯೊಬ್ಬಳು ಯುದ್ಧಕ್ಕೆ ಹೊರಟಿರುವ ತನ್ನ ಪ್ರಿಯಕರನ ಜೊತೆಗೆ ಮಲಗುವದನ್ನು ನಿರಾಕರಿಸುತ್ತಾಳೆ. ಮುಂದೆ ಯುದ್ಧದಲ್ಲಿ ಅವನು ಸಾವನ್ನು ಪ್ರತಿ ದಿನ ಎದುರು ನೋಡುತ್ತಿರವಾಗ ಹಳೆಯ ನೆನಪಿನಿಂದಾಗಿ ದೇಹದ ಹಸಿವೆಯನ್ನು ತೀರಿಸಿಕೊಳ್ಳುವದು ಮಾತ್ರ ಅವನ ಗುರಿಯಾಗಿಬಿಟ್ಟರೆ ಎನ್ನುವ ಭಯ ಅವಳನ್ನು ಕಾಡಿತ್ತು.
ಸಚೇತನ ಭಟ್‌ ಅನುವಾದಿಸಿದ ಚೈನಾ ಮೂಲದ ಕಥೆಗಾರ್ತಿ ಯಿ ಯುನ್ ಲಿ ಕತೆ “ಗಾಯ”

Read More

ಸಚೇತನ ಭಟ್‌ ಅನುವಾದಿಸಿದ ಜಪಾನಿನ ಹರುಕಿ ಮುರಕಮಿ ಕತೆ

“ಸಿಂಬೆಯಾಗಿ ಆನೆಯ ಲಾಯದ ಬಳಿ ಬಿದ್ದಿದ್ದ ಸರಪಳಿಯನ್ನು ನೋಡಿದಾಗ ನನಗೆ ದಟ್ಟ ಕಾಡಿನಲ್ಲಿರುವ ಪಾಳುಬಿದ್ದಿರುವ ಪುರಾತನ ಅರಮನೆಯ ನಿಧಿಯನ್ನು ಕಾಯುವ ಯಾವುದೋ ಒಂದು ದೈತ್ಯ ಸರ್ಪದ ನೆನಪಾಗಿ ಬೆಚ್ಚಿಬಿದ್ದೆ. ಆನೆಯಿಲ್ಲದ ಕೆಲವೇ ತಿಂಗಳುಗಳಲ್ಲಿ ಆ ಜಾಗ ನಿರ್ಜನವಾಗಿಯೂ, ವಿನಾಶಕಾರಿಯಾಗಿಯೂ ತೋರುತ್ತ, ಒಂದು ಅಸ್ವಸ್ಥ ದೈತ್ಯ ಮೋಡ…”

Read More

ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನಿ ಕಥೆ

“ಕತೆಯನ್ನು ಬರೆದು ಮುಗಿಸಿದ ತಕ್ಷಣ ಅವನು ‘ಕೀರಿ’ಗೆ ಫೋನಾಯಿಸಿದ. ಬಹುಶಃ ಕತೆಯನ್ನು ಅವಳು ಕೇಳಲು ಉತ್ಸುಕಳಾಗಿರಬಹುದು. ಹಾಗೆ ನೋಡಿದರೆ ಕತೆ ಈ ರೀತಿ ತಿರುವು ಪಡೆಯಲು ಒಂದು ರೀತಿಯಲ್ಲಿ ಅವಳೇ ಪ್ರೇರಣೆಯಾಗಿದ್ದಳು. ಆದರೆ ಅವನ ಕರೆ ಅವಳಿಗೆ ತಲುಪಲಿಲ್ಲ. ಪ್ರತಿ ಬಾರಿ ಕರೆ ಮಾಡಿದಾಗಲೂ…”

Read More

“ನಟನೆ”: ಸಚೇತನ ಭಟ್ ಅನುವಾದಿಸಿದ ಹರುಕಿ ಮುರಕಮಿ ಬರೆದ ಜಪಾನೀ ಕತೆ

“ಒಂದು ಕಾಲದಲ್ಲಿ ತಾನು ಪ್ರೀತಿಸಿದ್ದ, ಜೊತೆಗೆ ತಬ್ಬಿ ಮಲಗಿದ್ದ ರಕ್ತ ಮಾಂಸಗಳಿಂದ ತುಂಬಿದ್ದ ಸುಂದರ ದೇಹ ಇವತ್ತು ಕೇವಲ ಬೂದಿ ಎನ್ನುವದನ್ನು ಜೀರ್ಣಿಸಿಕೊಳ್ಳುವದು ತಕತ್ಸುಕಿಯ ಶಕ್ತಿ ಮೀರಿದ ಕಾರ್ಯವಾಗಿತ್ತು. ಕಾಫುಕ ಈ ಶೂನ್ಯವನ್ನು ಚೆನ್ನಾಗಿ ಬಲ್ಲವನಾಗಿದ್ದ. ತಕಾತ್ಸುಕಿಯ ಕಣ್ಣುಗಳು ಅವಳ ನೆನಪಿನಿಂದ ಮಂಜಾದಾಗ ಕಾಫುಕನಿಗೆ ಅವನನ್ನು ತಬ್ಬಿಕೊಂಡು ಸಂತೈಸಬೇಕೆನಿಸಿತ್ತು. ಅವನು ತನ್ನ ಭಾವನೆಗಳನ್ನು ಮುಚ್ಚಿಡಲಾರದ ಮನುಷ್ಯನೆನಿಸಿತು. “

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ