ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜ

ಉಡುಪಿಯ ಸಾಂತ್ಯಾರು ವೆಂಕಟರಾಜರು ಪತ್ರಿಕೆಗಳಲ್ಲಿ 1930 ರಿಂದ (ತಮ್ಮ 17 ನೆಯ ವರ್ಷದಿಂದ) ನಿರಂತರವಾಗಿ ಕವಿತೆಗಳನ್ನು ಪ್ರಕಟಿಸುತ್ತಾ ಬಂದಿದ್ದರು. ಅವರ ಕಾವ್ಯದಲ್ಲಿ ಅವರ ಬದುಕಿನ ನಾಲ್ಕು ಕಾಲಘಟ್ಟದಲ್ಲಿ ನಾಲ್ಕು ಬಗೆಯ ವಸ್ತುಗಳಿಗೆ ಪ್ರಾಮುಖ್ಯ ಸಿಕ್ಕಿರುವುದನ್ನು ಅಥವಾ ವಸ್ತುವಿನ ಪರಿಶೀಲನೆಯ ಕ್ರಮದಲ್ಲಿ ಆಗಿರುವ ಬದಲಾವಣೆಯನ್ನು ಕಾಣಬಹುದು: -ಡಾ.ಬಿ. ಜನಾರ್ದನ ಭಟ್ ನವೋದಯದ ಕವಿರಾಜಹಂಸ ಸಾಂತ್ಯಾರು ವೆಂಕಟರಾಜರ ಕುರಿತು ಬರೆದಿದ್ದಾರೆ.

Read More