Advertisement

Tag: ಸಾಲೇಬೈಲು

ಪ್ರಜ್ಞಾ ಪ್ರವಾಹವನ್ನು ಧಾರೆಯಾಗಿಸಿದ ಆಖ್ಯಾನಕಾರ ಕೆ. ಟಿ. ಗಟ್ಟಿ: ನಾರಾಯಣ ಯಾಜಿ ಬರಹ

ಗಟ್ಟಿಯವರು ಕಾದಂಬರಿ ಬರೆಯುವಾಗ ನವ್ಯ ತನ್ನ ಉತ್ತುಂಗದಲ್ಲಿ ಇತ್ತು. ತೇಜಸ್ವಿ, ಆಲನಹಳ್ಳಿ ಶ್ರೀ ಕೃಷ್ಣ, ಅಡಿಗರು, ಅನಂತಮೂರ್ತಿ ಇವರೆಲ್ಲರೂ ತಮ್ಮ ವಿಶಿಷ್ಟ ಬಗೆಯ ಬರಹಗಳಿಂದ ಕನ್ನಡ ಸಾಹಿತ್ಯಲೋಕವನ್ನು ರಂಜನೆಯಿಂದ ವೈಚಾರಿಕತೆಯೆಡೆಗೆ ತೆಗೆದುಕೊಂಡು ಹೋಗಿದ್ದರು.
ಇತ್ತೀಚೆಗೆ ತೀರಿಕೊಂಡ ಖ್ಯಾತ ಕಾದಂಬರಿಕಾರ ಕೆ.ಟಿ. ಗಟ್ಟಿಯವರ ಸಾಹಿತ್ಯದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಅರ್ಥಗಾರಿಕೆಯ ಭೇಷಜ, ಡಾ. ಹೈಗುಂದ ಪದ್ಮನಾಭಯ್ಯ: ನಾರಾಯಣ ಯಾಜಿ ಬರಹ

ಹೈಗುಂದ ಡಾಕ್ಟರರು ಕಾವ್ಯವನ್ನು ಅರ್ಥಗಾರಿಕೆಗೆ ಆಧಾರವನ್ನಾಗಿ ಬಳಸುತ್ತಿದ್ದರೂ ಅವರ ಆದ್ಯತೆ ಪ್ರಸಂಗಗಳ ಪದ್ಯಗಳಾಗಿತ್ತು. ಇಲ್ಲಿನ ಕಥಾನಕಕ್ಕೆ ನಿಷ್ಠರಾಗಿಯೇ ಅವರು ಕುಮಾರವ್ಯಾಸನನ್ನೊ ಜೈಮಿನಿಯನ್ನೋ ಬಳಸುತ್ತಿದ್ದರು. ಹಾಗಂತ ಅಲ್ಲಿನ ಪದ್ಯಗಳನ್ನು ಯಥಾವತ್ತಾಗಿ ತರುವದಕ್ಕೆ ಇವರ ವಿರೋಧವಿರುತ್ತಿತ್ತು. ಪ್ರಸಂಗಗಳಲ್ಲಿ ಕನ್ನಡವಲ್ಲದೇ ಅನ್ಯ ಭಾಷೆ ಅದು ಸಂಸ್ಕೃತವೇ ಆಗಿರಲಿ ಅದನ್ನು ಬಳಸುವದನ್ನು ಅಷ್ಟೇ ಉಗ್ರವಾಗಿ ವಿರೋಧಿಸುತ್ತಿದ್ದರು.
ಪ್ರಸಿದ್ಧ ಅರ್ಥಧಾರಿಗಳಾಗಿದ್ದ ಡಾ. ಹೈಗುಂದ ಪದ್ಮನಾಭಯ್ಯನವರ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ ನಿಮ್ಮ ಓದಿಗೆ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಪುರಾಣ ವಾಙ್ಮಯದ ರಸಋಷಿ ದೇರಾಜೆ ಸೀತಾರಾಮಯ್ಯ

ಕಲೆಯು ಕಾಲಕ್ಕೆ, ಕಾಲವು ನಟನಿಗೆ ಅನುಗುಣವಾಗಿ ತಿರುವುಗಳನ್ನು ಪಡೆಯುತ್ತದೆ ಎನ್ನುವುದನ್ನು ಮರೆಯಬಾರದು.  “ಕಾವ್ಯದ ರಚನೆ ಎಂದರೆ ಅದು ಭಾವನೆಗಳಲ್ಲಿ ಮುಳುಗಿಹೋಗುವುದಲ್ಲ, ಆದರೆ ಭಾವನೆಗಳಿಂದ ಮುಕ್ತನಾಗುವುದು, ವ್ಯಕ್ತಿತ್ವವನ್ನು ಪ್ರದರ್ಶಿಸುವುದಲ್ಲ ಬದಲಾಗಿ ತನ್ನ ವ್ಯಕ್ತಿತ್ವದಿಂದ ಬಿಡುಗಡೆ ಹೊಂದುವುದು” ಎಂದು ಎಲಿಯಟ್‌ ಹೇಳುತ್ತಾನೆ. ದೇರಾಜೆಯವರ ಸಂದರ್ಭದಲ್ಲಿ ಇದನ್ನು ನಾವು ಚೆನ್ನಾಗಿ ಅನ್ವಯಿಸಬಹುದು. ನಾರಾಯಣ ಯಾಜಿ ಬರಹ

Read More

ಬದುಕಿನ ಪಥದಲ್ಲಿ ಮೂಡಿದ ನೆನಪಿನ ಪ್ರಬಂಧ

ಆ ಕಾಲದ ಓದುವ ವರ್ಣನೆ ಚನ್ನಾಗಿ ಮೂಡಿಬಂದಿದೆ. ಶಾಲೆ ಕಾಲೇಜಿಗೆ ನಡೆದುಕೊಂಡು ಹೋಗುತ್ತಲೇ ಶರಾವತಿ ದಾಟುವ ಕಾಲೇಜಿನಲ್ಲಿ ವಿಜ್ಞಾನವನ್ನು ತೆಗೆದುಕೊಂಡರೂ ಸಂಗೀತವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಕಲಿತದ್ದು ನೋಡಿದರೆ ಸಂಗೀತದ ಮೇಲೆ ಇವರಿಗಿದ್ದ ಆಸಕ್ತಿಯ ಅರಿವಾಗುತ್ತದೆ. ಕಾಲೇಜಿನ ಪ್ರಿನ್ಸಿಪಾಲರಾಗಿದ್ದವರು ಖ್ಯಾತ ಕವಿ ವೀಸಿ, ತಮ್ಮ ಶಿಕ್ಷಕರುಗಳು, ಆ ಕಾಲದ ಕಾಲೇಜಿನ ಬದುಕು ಎಲ್ಲವೂ ಒಂದು ನೆನಪಿನ ಸುರುಳಿಯಂತೆ ಪ್ರಬಂಧದೋಪಾದಿಯಲ್ಲಿ ಹರಿದು ಬಂದಿದೆ. ಅದರಲ್ಲಿಯೂ ಇವರ ಮದುವೆಯ ಸ್ವಾರಸ್ಯ ತಪ್ಪದೇ ಓದಬೇಕು.
ಜಿ. ಎಸ್. ಹೆಗಡೆ ಜೀವನಾಧಾರಿತ “ಜೀವನ ಪಥ ನೆನಪಿನ ರಥ” ಪುಸ್ತಕದ ಕುರಿತು ನಾರಾಯಣ ಯಾಜಿ, ಸಾಲೇಬೈಲು ಬರಹ

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ