ಬದುಕಿನ ಪಾಠ ಕಲಿಸುವ ಜೋತಯ್ಯನ ಕತೆ…

ಇಲ್ಲಿರುವ ಕಥೆಗಳ ಕಥಾವಸ್ತು ಬಹುತೇಕ ಮನುಷ್ಯರ ಕಷ್ಟ ಸುಖ ನೋವು ನಲಿವಿನದೇ ಆಗಿದ್ದರೂ, ಕಥೆಗಳ ಮೂಲಕ ಹೊರಬರುವ ವ್ಯಾಕುಲತೆ ಸ್ಪಂದನೆ ಲೇಖಕರಿಗೆ ಇರುವ ಬದುಕಿನ ಅನುಭವಗಳಿಂದಲೇ ಮೂಡಿರಬಹುದು, ಹಾಗಾಗಿ ಅವುಗಳು ಗಟ್ಟಿ ಕಥೆಗಳಾಗಿ ರೂಪುಗೊಂಡಿವೆ. ಇನ್ನು ನಿರೂಪಣೆಗೆ ಬಂದರೆ ಬಹುಶಃ ಮಾಸ್ತಿಯವರಂತೆ ಲೇಖಕಿಯು ಕವಯಿತ್ರಿಯೂ ಆಗಿರುವುದರಿಂದ ಇರಬೇಕು ಕಥೆಗಳನ್ನು ನಿರೂಪಿಸುವುದಕ್ಕೆ ಬಳಸುವ ಉಪಮೆಗಳು ಸಂದರ್ಭೋಚಿತವಾಗಿದ್ದು ಇವುಗಳಿಂದ ಹೊರಹೊಮ್ಮುವ ಭಾವನೆಗಳು ನೇರವಾಗಿ ಓದುಗರನ್ನು ತಟ್ಟುತ್ತವೆ.
ತೇಜಸ್ವಿನಿ ಹೆಗಡೆ ಕಥಾ ಸಂಕಲನ “ಜೋತಯ್ಯನ ಬಿದಿರು ಬುಟ್ಟಿ”ಯ ಕುರಿತು ಸಿಂಧು ಜಗನ್ನಾಥ್‌ ಬರಹ

Read More