ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More