ಸಿನೆಮಾ ಜಗತ್ತಿನ ಒಳಹೊರಗು…

ಗಾಸಿಪ್ ಗ್ಲಾಮರಗಳ ಹೊರತಾಗಿಯೂ ಆ ಕಲಾವಿದರೂ ಮನುಷ್ಯರು, ನಮ್ಮಂತಹುದೇ ಅಂತಃಕರಣ ಉಳ್ಳವರು ಎಂಬ ಕನಿಷ್ಠ ಪ್ರಜ್ಞೆಯಿಲ್ಲದೇ ಜನರು ಪ್ರತಿಕ್ರಿಯಿಸುತ್ತಾರೆ. ಸಿನೆಮಾದವರೆಂದರೆ ಕೇವಲ ಪರದೆಯ ಮೇಲಿನ ಪಾತ್ರಗಳು ಮಾತ್ರ ಎಂದು ಗ್ರಹಿಸುವ ಮನಸ್ಸುಗಳಿಂದ ಬೇರೆನನ್ನು ನಿರೀಕ್ಷಿಸಲು ಸಾಧ್ಯ? ಎಂಬುದನ್ನು “ಬ್ರೇಕಿಂಗ್ ನ್ಯೂಸ್‍ಗಿಂತ ಬದುಕು ದೊಡ್ಡದು” ಎಂಬ ಪ್ರಬಂಧದಲ್ಲಿ ಹೆಸರಾಂತ ಕಲಾವಿದರೇ ಅನುಭವಿಸಿದ ನೋವಿನ ಪ್ರಸಂಗಗಳನ್ನು ಕಟ್ಟಿಕೊಡುತ್ತಾರೆ ಲೇಖಕರು.
ಎನ್.ಎಸ್. ಶ್ರೀಧರ ಮೂರ್ತಿಯವರ ಪ್ರಬಂಧಗಳ ಸಂಕಲನ “ಅಂದದ ಹೆಣ್ಣಿನ ನಾಚಿಕೆ”ಯ ಕುರಿತು ನಾಗರೇಖಾ ಗಾಂವಕರ ಬರಹ

Read More