Advertisement

Tag: ಸಿರಾಜ್ ಅಹ್ಮದ್

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

Read More

ಕಂಬಾರರ ಕಾವ್ಯ: ಪರಂಪರೆಯ ಸಮೃದ್ಧಿ ಮತ್ತು ಆಧುನಿಕತೆಯ ಬರಡುತನ

ಕಾಲದೇಶಗಳನ್ನು ಅಖಂಡವಾಗಿ ಗ್ರಹಿಸುವ ಮನೋಧರ್ಮದಿಂದಲೇ ಕಂಬಾರರ ಬರಹದಲ್ಲಿ ಸಾಮುದಾಯಿಕ ಅನುಭವಗಳು ಸಮೃದ್ಧವಾಗಿವೆ ಮೇಲ್ನೋಟಕ್ಕೆ ನವ್ಯ ಕಾವ್ಯದಿಂದ ಬಹಳ ಭಿನ್ನವಾಗಿ ಕಾಣುವ ಕಂಬಾರರ ಕಾವ್ಯ ಆಳದಲ್ಲಿ ನವ್ಯಕಾವ್ಯದ ಪ್ರಮುಖ ಕಾಳಜಿಗಳನ್ನು ಇತ್ತೀಚಿನವರೆಗೆಯೂ ಪೂರ್ಣವಾಗಿ ಬಿಟ್ಟುಕೊಟ್ಟಂತೆ ಕಾಣುವುದಿಲ್ಲ. ಆದರೆ ನವ್ಯಕಾವ್ಯವು ಹುಡುಕಾಟದಲ್ಲಿದ್ದ ಅಸ್ತಿತ್ವದ ಪ್ರಶ್ನೆಗಳು, ವ್ಯಕ್ತಿತ್ವದ ಒಳಗಿನ ಬಿರುಕುಗಳನ್ನು ಸಮುದಾಯಗಳ, ಜನಪದ ನಂಬಿಕೆಗಳ ವಿಶಾಲಭಿತ್ತಿಯಲ್ಲಿ ಪರೀಕ್ಷಿಸಲು ತೊಡಗಿದ್ದರಿಂದ ಕಂಬಾರರ ಕಾವ್ಯಕ್ಕೆ ದೊಡ್ಡ ಹರಹು ಒದಗಿಬಂದಿದೆ. ಎಸ್. ಸಿರಾಜ್ ಅಹಮದ್ ಅಂಕಣ..

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ