Advertisement

Tag: ಸುನಂದಾ ಪ್ರಕಾಶ ಕಡಮೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು, ಮಹಿಳೆಯು ಸಮಾಜದ ಒಂದು ಅಂಗ ಎಂಬುದು ಅಂಬೇಡ್ಕರ್ ಶಕೆ ಆರಂಭಗೊಂಡಾಗಿನಿಂದ ಅನೇಕರ ಕಣ್ಣು ತೆರೆಸಲು ಯತ್ನಿಸುತ್ತಲೇ ಬಂದಿದೆ. ಅದಕ್ಕೆ ಪೂರಕವಾಗಿ ಹಬ್ಬು ಸರ್, ಇಲ್ಲಿ ಆಚಾರ್ಯ ಕೃಪಲಾನಿ ಹೇಳಿದ ಹೀಗೊಂದು ಮಾತನ್ನು ನೆನೆಯುತ್ತಾರೆ, ‘ಹಕ್ಕಿಗೆ ಒಂದೇ ರೆಕ್ಕೆಯಿಂದ ಹೇಗೆ ಹಾರಲು ಸಾಧ್ಯವಿಲ್ಲವೋ ಹಾಗೆಯೇ ಮಹಿಳೆಯ ಅಭಿವೃದ್ಧಿಯಾಗದೇ ಇದ್ದಂತಹ ಸಮಾಜ ಕೂಡ ಅಂಥದೊಂದು ಅಂಗವಿಕಲತೆಯಿಂದ ಬಳಲುತ್ತದೆ’ ಈ ಮಾತು ಮಹಿಳೆಯರ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
ಅರುಣಕುಮಾರ ಹಬ್ಬು ಅವರು ಬರೆದ “ಮಹಿಳೆ ಮತ್ತು ಮಾಧ್ಯಮ – ಒಂದು ಅವಲೋಕನ” ಕೃತಿಯ ಕುರಿತು ಸುನಂದಾ ಪ್ರಕಾಶ ಕಡಮೆ ಬರಹ

Read More

ಭಾನುವಾರದ ವಿಶೇಷ: ಗೌರೀಶರಿಗೆ ತೊಂಬತ್ತೇಳು- ಸುನಂದಾ ಬರಹ

ನಾವು ದೇವರಿಂದ ಗಳಿಸಿಕೊಳ್ಳಲಾರದ್ದನ್ನು, ಹಿರಿಯರೂ ತಂದೆ ಸಮಾನರೂ ಆದ ಗೌರೀಶರಿಂದ ಪಡೆದಿದ್ದೇವೆ ಎಂಬುದಕ್ಕೆ ಈ ಮೇಲಿನ ಪ್ರಸಂಗ ಹೇಳಿದೆ. ಗೌರೀಶರ ಮನೆ ಇಂದಿಗೂ ನಮ್ಮ ಪಾಲಿಗೆ ಒಂದು ಮಧುರ ಅನುಭೂತಿಯ ಮಂದಿರವೇ ಸರಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ