ಸುವರ್ಣ ಚೆಳ್ಳೂರು ಬರೆದ ಈ ಭಾನುವಾರದ ಕಥೆ ʼಗುರುತುʼ

“ಬಣವಿ ಹಾಕಿ ಕೈ ಸೋತಂಗಾದವು, ಬಿಸಲು ನೆತ್ತಿಗೆ ಬಂದು ನೆರಳೆಲ್ಲ ನೆಟ್ಟಗಾಗಿದ್ವು. ಹೊಲದ ಬದಿಗಿದ್ದ ಒಂದೆರಡು ಸೂರೆಪಾನ ಹೂವ್ವುಗಳಿಗೆ ದಿಕ್ಕು ತಪ್ಪಿದಂಗಾಗಿ ಮ್ಯಾಗ ಮೊಕ ಮಾಡಿಕ್ಯಂದು ನಿಂತಿದ್ವು. ಹುಲ್ಲು ಬಣವಿ ಹಾಕಿ ಸುರುಳಿ ಸುತ್ತಿ ಅವುಗಳ ನಡುವಿಗೆ ಉರಿಕೆನ್ನಿ ಬಿಗುತ್ತನಂಗ ಬಿಗುದು, ಒಂದರ ಮ್ಯಾಗೊಂದು ಹುಲ್ಲಿನ ದಂಡು ಸೇರಿಸಿ ದೊಡ್ಡ ಬಣವಿಗೆ ಕಮಾನಿನ ಆಕಾರ ಕೊಟ್ಟು, ನೆತ್ತಿ ಮ್ಯಾಗಳ ಬೆವರನ್ನ ಬೆರಳಿಂದ ಸವರಿ ಒರೆಸಿಗ್ಯಂದು…”

Read More