ಸಾಟಿಯಿಲ್ಲದ ಸ್ಲೊವೇನಿಯಾ ಲೇಕ್ ಬ್ಲಡ್

ಪ್ರವಾಸದ ಹವ್ಯಾಸವಿರುವವರಿಗೆ ತಮ್ಮ ಪ್ರತಿಯೊಂದು ಪ್ರವಾಸದಲ್ಲೂ, ಒಂದಿಲ್ಲೊಂದು ಅನಿರೀಕ್ಷಿತ ಅನುಭವಗಳು ಆಗುವುದು ಖಚಿತ. ನಮಗೆ ಈ ಬಾರಿ ಇಸ್ರೇಲಿನಿಂದ ಬಂದಿದ್ದ ಪ್ರವಾಸಿಗರು ನಮ್ಮನ್ನು ಅವರಾಗಿಯೇ ಪರಿಚಯ ಮಾಡಿಕೊಂಡು, ನಾವು ಭಾರತೀಯರು ಎಂದು ತಿಳಿದ ಮೇಲೆ “ಇಸ್ರೇಲ್ – ಇಂಡಿಯಾ ಭಾಯಿ ಭಾಯಿ” ಎಂದು ಹೇಳಿ ಒಂದು ಅಪ್ಪುಗೆಯನ್ನು ಕೊಟ್ಟರು. ಅವರು ಭಾರತಕ್ಕೂ ಭೇಟಿ ನೀಡಿದ್ದರಂತೆ. “ವಾರಾಣಸಿಯ ಅನುಭವ ಪ್ರಪಂಚದ ಯಾವ ಭಾಗದಲ್ಲಿಯೂ ನನಗೆ ಸಿಕ್ಕಿಲ್ಲ..” ಎಂದು ಒಂದೈದು ನಿಮಿಷಗಳ ಕಾಲ ತಮ್ಮ ಭಾರತ ಪ್ರವಾಸದ ಮೆಲುಕು ಹಾಕಿದರು.  ʼದೂರದ ಹಸಿರುʼ ಅಂಕಣದಲ್ಲಿ ಗುರುದತ್‌ ಅಮೃತಾಪುರ ಸ್ಲೋವೇನಿಯಾ ಪ್ರವಾಸದ ಕುರಿತು ಬರೆದ ಲೇಖನ ಇಲ್ಲಿದೆ.

Read More