ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More