Advertisement

Tag: ಸ.ರಘುನಾಥ

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

‘ನಾನು ಮೆಚ್ಚಿದ ನನ್ನ ಕಥೆʼ ಕಥಾ ಸಂಪುಟಗಳ ಸಂಪಾದಕರ ಮಾತು

“ನಮ್ಮ ಗ್ರಾಮೀಣ ಕತೆಗಾರರಿಗೆ ದೇವರು ಒಂದು ಮುಖ್ಯ ಸೌಕರ್ಯವಾಗಿ ಕಂಡಿದ್ದರೆ, ನಗರ ಕತೆಗಾರರಿಗೆ ಶಾಸ್ತ್ರೀಯ ಪರಿಜ್ಞಾನ ಸೌಕರ್ಯವಾಗಿ ಕಂಡಿದೆ. ಈ ಎರಡೂ ಸಂಪರ್ಕ ಅನುಕೂಲತೆಯಿಂದ ಅತ್ತಿಂದಲಿತ್ತ ಇತ್ತಿಂದಲತ್ತ ಪ್ರವಹಿಸಿರುವುದುಂಟು. ಇಂತಹ ಕಥೆಗಳಲ್ಲಿ ಅಸ್ತಿತ್ವದ ಪ್ರಶ್ನೆಗಳು, ಉತ್ತರಗಳು ಇವೆ. ಕಥನ ಶಿಲ್ಪದಲ್ಲಿ ಇವನ್ನು ಕಾಣಬಹುದು. ಗ್ರಾಮೀಣ ದೇವರುಗಳು ಆಚರಣೆಗಳು ನಂಬಿಕೆಯ ಮೂಲಕ ನಿಲ್ಲುತ್ತವೆ.”
ಇತ್ತೀಚೆಗೆ ಬಿಡುಗಡೆಯಾದ ʼನಾನು ಮೆಚ್ಚಿದ ನನ್ನ ಕಥೆʼ, ನಾಲ್ಕು ಸಂಪುಟಗಳ..”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ