Advertisement

Tag: ಹಿಸ್ಟರಿ

ಚೋಳರ ರಾಜ್ಯಾಡಳಿತವೂ… ಕಾರ್ಯಕಲಾಪಗಳೂ

ನಾಗಪಟ್ಟಣದಲ್ಲಿ ಒಂದು ಬೌದ್ಧ ದೇವಾಲಯವನ್ನು ಕಟ್ಟಿಸಿ ಮತ್ತು ವೈಷ್ಣವ ಮತಕ್ಕೂ ಪ್ರೋತ್ಸಾಹವನ್ನಿತ್ತು, ಪರಧರ್ಮ ಸಹಿಷ್ಣುತೆಯನ್ನು ಪ್ರದರ್ಶಿಸಿರುವನು. ರಾಜ್ಯಾಡಳಿತದಲ್ಲಿ ಸುಧಾರಣೆಯನ್ನು ತಂದು ಹೆಸರುವಾಸಿಯಾದನು. ಕಂದಾಯವನ್ನು ನಿರ್ಧರಿಸಲು ಭೂಮಿಯ ಸರ್ವೆ ಮಾಡಿಸಿದನಲ್ಲದೆ, ತನ್ನ ವಿಶ್ವಾಸಕ್ಕೆ ಯೋಗ್ಯರಾದ ಜನರನ್ನು ಪ್ರತಿನಿಧಿಗಳಾಗಿ ಅಲ್ಲಲ್ಲಿ ನಿಯಮಿಸಿ ಆಡಳಿತವು ಸರಿಯಾಗಿ ನಡೆಯುವಂತೆ ನೋಡಿಕೊಂಡನು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ