ಹೊನ್ನಾವರದ ಚನ್ನಕೇಶವ ದೇವಾಲಯ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ಇಲ್ಲಿ ಕೇಶವನ ಗುಡಿಯನ್ನು ಕಟ್ಟಿಸಿ ದತ್ತಿ ಒದಗಿಸಿದವನು ಒಂದನೇ ನರಸಿಂಹನ ಮಹಾಪ್ರಧಾನನಾಗಿದ್ದ ಲಕ್ಷ್ಮಯ್ಯ ಹೆಗ್ಗಡೆ. ದೇವಾಲಯದ ಹೊರಭಾಗದಲ್ಲಿ ಇರಿಸಿರುವ ಶಾಸನದಲ್ಲಿ ದೇವಾಲಯ ನಿರ್ಮಾಣ ಮತ್ತು ಅದರ ನಿರ್ವಹಣೆಗೆಂದು ಭೂಮಿಯನ್ನು ದಾನನೀಡಿದ ವಿವರಣೆಯಿದೆ. ಒಕ್ಕಣೆಗೆ ಸಾಕ್ಷೀಭೂತನಾಗಿ ಶಾಸನದ ಮೇಲುಭಾಗದಲ್ಲಿ ಕಾಮಧೇನು, ಸೂರ್ಯ,ಚಂದ್ರ, ಪರಿವಾರದೊಡನೆ ಸ್ವಯಂ ಕೇಶವನೇ ನಿಂತಿದ್ದಾನೆ…”

Read More