Advertisement

Tag: agriculture

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಎಗ್‌ ರೈಸ್‌ ತಿಂತೀರಿ ಸರ್ರ…?

ಮನೆ ಸೇರಿದಾಗ ಹಲವು ಯೋಚನೆಗಳು ಮುತ್ತಿಕೊಂಡವು. ಪಟ್ಟಣದಲ್ಲಿ ಇದ್ದ ನಾವುಗಳು ಅಲ್ಲಿನ ಒತ್ತಡದ ಬದುಕು ಸಾಕಾಗಿ, ಒಂದಿಷ್ಟು ಶುದ್ಧ ಹವೆ, ಹಸಿವಾದಾಗ ವಿಷರಹಿತ ಆಹಾರ ಸಿಕ್ಕರೆ ಅದೇ ಸ್ವರ್ಗ ಅಂತ ಅಲ್ಲಿಂದ ಇಲ್ಲಿಗೆ ನೆಮ್ಮದಿಯನ್ನು ಅರಸಿ ಬರುತ್ತೇವೆ. ಆದರೆ ಶ್ಯಾಮನಂತಹ ಗ್ರಾಮವಾಸಿ ಯುವಕರು ಕೈತುಂಬಾ ದುಡ್ಡು ಮಾಡಿದರೆ ಮಾತ್ರ ಸುಖ ಅಂತ ಅಂದುಕೊಳ್ಳುತ್ತಾರೆ. ಹೌದು ದುಡ್ಡು ಬೇಕು.. ಆದರೆ ಬೆಂಝ್ ಕಾರೆ ಆಗಬೇಕೇ? ಇದ್ದುದರಲ್ಲೇ ಸುಖ ನೆಮ್ಮದಿ ಕಾಣಲು ಸಾಧ್ಯವಿಲ್ಲವೇ?
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

“ಸರ್ವೆ” ಜನಾಃ ದುಃಖಿನೋಭವಂತು!

ಅಂತೂ ಇಂತೂ ಅಲ್ಲಿನ ಸೊಸೈಟಿಯಲ್ಲಿ ನಮ್ಮ ಖಾತೆ ತೆರೆದಿದ್ದು ಆಯ್ತು. ಬೆಳೆ ಸಾಲವಂತೂ ಸಿಕ್ಕಿತು. ಸ್ವಲ್ಪ ಉಸಿರಾಡುವಂತಾಯ್ತು. ಬೇಲಿ ಕಟ್ಟಲು ಸಾಲವನ್ನು ಮುಂದಿನ ವರ್ಷ ಕೊಡುತ್ತೇವೆ ಅಂತ ಅಲ್ಲಿನವರು ಹೇಳಿದರಾದರೂ ಒಂದು ಹೆಜ್ಜೆಯಾದರೂ ಮುಂದೆ ಬಂದೆನಲ್ಲ ಅಂತ ಖುಷಿಯಾಗಿತ್ತು. ಈ ಎಲ್ಲ ಪ್ರಕ್ರಿಯೆಗಳಲ್ಲಿ ಶಂಭುಲಿಂಗ ಹೆಗಡೆ ಮಾವನ ಪಾತ್ರ ತುಂಬಾ ದೊಡ್ಡದು. ಅವರಿಲ್ಲದಿದ್ದರೆ ನನಗೆ ಇಷ್ಟೆಲ್ಲ ಸುಲಭದಲ್ಲಿ ಸೊಸೈಟಿ ಸಾಲ ಸಿಗುತ್ತಿರಲಿಲ್ಲ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ನಮ್ಮನ್ನು ದೇವರೇ ಕಾಪಾಡಬೇಕು!

ನಾವಿಲ್ಲದಾಗ ನಮ್ಮ ಬೆಳೆಯನ್ನು ಕಾಪಾಡುವುದು ಹೇಗೆ ಎಂಬ ಪ್ರಶ್ನೆಗೆ ನನಗೆ ಇನ್ನೂ ಉತ್ತರ ಸಿಕ್ಕಿರಲಿಲ್ಲ. ಅಲ್ಲಿಯೇ ಮನೆ ಮಾಡಿಕೊಂಡು ಇರುವುದು ನನಗೆ ಇನ್ನೂ ಸಾಧ್ಯವಿರಲಿಲ್ಲ. ಹೊಲದಲ್ಲಿ ಕ್ಯಾಮೆರಾ ಹಾಕೋಣ ಅಂತಲೂ ಯೋಚಿಸಿದೆ. ಆದರೆ ಹಾಗೆ ಮಾಡಲು ಅಲ್ಲೊಂದು ತೋಟದ ಮನೆಯಾದರೂ ಬೇಕಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 19ನೇ ಕಂತು

Read More

ಕಳೆ ಕತ್ತರಿಸುವ ಯಂತ್ರ ಎಂಬ ಅದ್ಭುತ ಸಾಧನ

ನನ್ನ ಕಾರ್‌ನಲ್ಲಿ ಹಿಂದಿನ ಸೀಟು ಖಾಲಿ ಇತ್ತು. ಹಾಗೆಯೇ ಹೋಗುತ್ತಾ ನಾಲ್ಕು ಹುಡುಗರಿಗೆ ಶಾಲೆಯವರೆಗೆ ಲಿಫ್ಟ್ ಕೊಡೋಣ ಅನಿಸಿತು. ಒಂದು ಹುಡುಗರ ಗುಂಪಿನ ಪಕ್ಕ ಗಕ್ಕಂತ ನಿಲ್ಲಿಸಿದೆ. ನಾನು ಏನೋ ಹೇಳುವಷ್ಟರಲ್ಲಿ ಒಬ್ಬ ಹುಡುಗ ಹಿಂದೆ ಓಡಲು ಶುರು ಮಾಡಿದ. ಅವನ ಜೊತೆಗೆ ಉಳಿದ ಹುಡುಗರೂ ಓಡತೊಡಗಿದರು! ಅಯ್ಯೊ ದೇವ್ರೆ ನನ್ನನ್ನ ಕಿಡ್ನ್ಯಾಪರ್‌ ಅಂದುಕೊಂಡರೋ ಏನೋ!? ಉಪಕಾರ ಮಾಡೋದು ಬೇಡವೇ ಬೇಡ ಅಂತ ನಾನು ಮುಂದೆ ಹೊರಟೆ. ನನ್ನ ಮುಖವನ್ನು ಕಾರಿನ ಕನ್ನಡಿಯಲ್ಲಿ ನೋಡಿಕೊಂಡೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ