ಬೆಟ್ಟ ಅಗೆದು ಗಂಗೆಯನ್ನು ತಂದವರು

ಅಮೈ ಮಹಾಲಿಂಗ ನಾಯ್ಕ ಅವರು ಬಂಟ್ವಾಳದ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಎಂಬ ಊರಿನ ನಿವಾಸಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜೀವನವು ಮರೆಯಾಗುತ್ತಿದೆ ಎಂಬ ಆತಂಕ ಕವಿಯುತ್ತಿರುವ ಸಂದರ್ಭದಲ್ಲಿ ಅಮೈ ಮಹಾಲಿಂಗ ನಾಯ್ಕರು ಬೋಳುಗುಡ್ಡವನ್ನು ಹಸನು ಮಾಡುವ ಕಾಯಕದಲ್ಲಿ ನಿರತರಾಗಿದ್ದರು. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಅವರು ಜೀವನದಲ್ಲಿ ಪ್ರಯತ್ನಗಳಿಗೆ ಎಂದೂ ‘ರಜಾ’ ತೆಗೆದುಕೊಂಡಿದ್ದೇ ಇಲ್ಲ. ಅವರ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಬರಹ ಇಲ್ಲಿದೆ.

Read More