ಇಲ್ಲಿ ಉಳಿದರು ಹೀಗೆ ನಡೆದರು ಅಂಬೇಡ್ಕರ್

ಗಾಂಧೀಜಿ ಹಳ್ಳಿಗಳನ್ನು ಭಾರತದ ಬೆನ್ನೆಲುಬು, ನಾಗರಿಕತೆಯ ತೊಟ್ಟಿಲು ಎಂದು ವೈಭವೀಕರಿಸಿದರೆ ಅಂಬೇಡ್ಕರರಿಗೆ ಅವು ಜಾತ್ಯಾಧಾರಿತ ತಾರತಮ್ಯವನ್ನು ಸ್ಥಿರಗೊಳಿಸಿ ಆಳುವ ಕೂಪಗಳಾಗಿ ಕಾಣುತ್ತಿದ್ದವು. ಒಡಹುಟ್ಟಿದವರಿಗೆ ಸೇವೆಗಳು ನಿರ್ಬಂಧಿಸಲಾದ, ಕೆಲವು ಜಾತಿಗಳವರನ್ನು ಹೀನರೆಂದು ತಿಳಿಯುವ ಹಳ್ಳಿಯಲ್ಲಿ ಅವರು ವಾಸಿಸಿದವರು. ಪಟ್ಟಣಗಳು ಅವಕಾಶಗಳನ್ನು ಒದಗಿಸುವ, ಶಿಕ್ಷಣಕ್ಕೆ ಉತ್ತೇಜನ ನೀಡುವ ಜಾತಿಯನ್ನು ಆಧರಿಸದೇ ಉದ್ಯೋಗ ಬದುಕು ನೀಡುವ ತಾಣಗಳಾಗಿ ಕಂಡಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More