Advertisement

Tag: Anjali Ramana

ಬಂಗಾಳಕೊಲ್ಲಿಯ ಮೂಗುತಿ ವಜ್ರ ಅಂಡಮಾನ್‌

ಸಮುದ್ರದೆದುರು ನಾವೆಲ್ಲರೂ ಗುಬ್ಬಚ್ಚಿಗಳಂತೆ ಹಾರಾಡೋ ಹಕ್ಕಿಗಳು, ಒಮ್ಮೆ ನೀಲಿ ಮತ್ತೊಮ್ಮೆ ಕೆಂಪಾದ ಆಕಾಶ, ಕನಸಿನಲೋಕಕ್ಕೆ ಜಾರುಬಂಡಿಯಾಗೋ ನುಣುಪು ಪಾಚಿ ಕಟ್ಟೆಗಳು, ಎಲ್ಲಿಯೂ ಕಾಣದ ಆದಿವಾಸಿಗಳು, ಹೂವು ಮುಡಿದು ಓಡಾಡೋ ತಮಿಳು-ಬೆಂಗಾಳಿ ಹೆಣ್ಮಕ್ಕಳು, ಎಂದಿನಂತೆ ಏನೇನೋ ಧಾವಂತಹೊತ್ತ ಚಡಪಡಿಸೋ ಗಂಡಸರು, ಬೆರಳುಗಳು ಬೆಸಗೊಂಡಂತೆ ಇಷ್ಟಿಷ್ಟೇ ದೂರದಲ್ಲಿ ಅಂಟಿಕೊಂಡಿರೋ ಚಿಕ್ಕ ಚಿಕ್ಕ ದ್ವೀಪಗಳು, ಭೂಮಿಯೊಂದಿಗಿನ ರೋಮ್ಯಾನ್ಸ್‌ಗಾಗಿಯೇ ಹುಟ್ಟೋ ಸೂರ್ಯ ಇದು ಅಂಡಮಾನ್!
ಅಂಡಮಾನ್‌ ಪ್ರವಾಸದ ಕುರಿತು ಬರೆದಿದ್ದಾರೆ ಅಂಜಲಿ ರಾಮಣ್ಣ

Read More

ಟ್ಯಾಗೋರರ ಮನೆಯಂಗಳದಲ್ಲಿ ಕಂಡ ಸತ್ಯಗಳು

ತಮ್ಮ 77ನೇ ಹುಟ್ಟುಹಬ್ಬದಂದು ಟ್ಯಾಗೋರರು ಇದೇ ಮನೆಯಿಂದ ’ಜನಮ್ ದಿನ್’ ಎನ್ನುವ ತಮ್ಮ ಕವಿತೆಯನ್ನು ಆಕಾಶವಾಣಿಯ ನೇರ ಪ್ರಸಾರದಲ್ಲಿ ಓದಿದ್ದರು. ದೇಶದ ಮೊಟ್ಟಮೊದಲ ನೇರ ಪ್ರಸಾರ ಆಕಾಶವಾಣಿಯಲ್ಲಿ ಅದಾಗಿತ್ತು. ಆದರೀಗ ಆ ಮನೆ ಇಳಿ ವೇಳೆಯ ಎಲ್ಲಾ ಅಪರ ಕೃತ್ಯಗಳಿಗೆ ಚಾವಡಿಯಾಗಿದೆಯೆಂದು ತಿಳಿಯಿತು. ಎಷ್ಟು ಆಸಕ್ತಿ ಉತ್ಸಾಹದಿಂದ ಅಲ್ಲಿಗೆ ಬಂದಿದ್ದೆನೋ ಅಷ್ಟೇ ಮನನೊಂದು ಅಲ್ಲಿ ನಿಂತಿದ್ದೆ. ಅಂಜಲಿ ರಾಮಣ್ಣ ಬರಹ 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ