ಲುಪ್ತವಾಗಿ ಹೋದ ‘ಪ್ರಸಂಗ ಕಥಾಸಾರ’ ಕುರಿತ ವಿಚಾರಗಳು

ಹಿಂದಿನ ಕಾಲದಲ್ಲಿ ಭಾಗವತರು ಪ್ರಸಂಗದ ಮೊದಲಿನಿಂದ ಕೊನೆಯವರೆಗಿನ ಪದ್ಯಗಳನ್ನು ಬಾಯಿಪಾಠ ಮಾಡಿಕೊಂಡೇ ತಯಾರಾಗಿರಬೇಕಾಗಿತ್ತು. ಇಂತಹಾ ಆದಿಯ ಪದ್ಯಗಳಿಗೆ ಕಥಾಸಾರ ಎಂಬ ಹೆಸರು. ಇದನ್ನು ಕಥಾನುಸಾರವೆಂದೂ ಕರೆಯುತ್ತಿದ್ದರು. ಅಜ್ಜ ಬಲಿಪ ನಾರಾಯಣ ಭಾಗವತರ ಕಾಲ ಮತ್ತು ಅದಕ್ಕೂ ಮೊದಲು ಪ್ರಸಂಗದ ಕಥಾಸಾರವನ್ನು ಪ್ರದರ್ಶನದ ವೇಳೆ ಕೈ ಬಿಡುವ ಪದ್ಧತಿ ಇರಲಿಲ್ಲ.ಸದ್ಯದ ಸಂದರ್ಭ ಕಥಾಸಾರ ಅಂದರೇನೆಂಬುದೇ ಅರಿವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. 

Read More