ಮುಂದಿನ ಬಿಡಾರಕ್ಕೆ ನಡೆಯುವ ಹಾದಿಯೇ ವಿಶ್ವವಿದ್ಯಾಲಯ

ಆಟ ಆಗುವಲ್ಲಿಗೆ ಮೇಳ ಹೋಗಿ ಆಟ ಆಡಿಸಲು ವೀಳ್ಯ ಕೊಡುವವರ ಮನೆಯಲ್ಲಿ “ತಾಳಮದ್ದಳೆ” ಹಾಕುವ ಕ್ರಮ ಹಿಂದೆ ಇತ್ತು.  ಆಟ ಆಡಿಸುವವರ ಮನೆಯಲ್ಲಿ ದೀಪ ಸ್ಥಾಪನೆ ಮಾಡಿ ಭಾಗವತರು ಮತ್ತು ಮದ್ದಳೆಗಾರರು ಕುಳಿತು ಭಾಗವತರು ಒಂದೆರಡು ದೇವರ ಸ್ತುತಿಯನ್ನು ಹಾಡುತ್ತಿದ್ದರು. ಹೀಗೆ ತಾಳಮದ್ದಳೆ ಹಾಕುವ ಮೂಲಕ, ಅಂದಿನ ಆಟ ಆಡಿಸಬೇಕೆಂದು ಸೇವಾಕರ್ತರಲ್ಲಿ  ಮನವಿ ಮಾಡುವುದು,  ಭಾಗವತರ ಸಾಮರ್ಥ್ಯ ಮತ್ತು ನೈಪುಣ್ಯ ನೋಡಿ ಆ  ಮನೆಯವರು ವೀಳ್ಯವನ್ನು ನಿರ್ಧರಿಸುವುದು ಇದೇ ಸಂದರ್ಭದಲ್ಲಿ. ಕೃಷ್ಣಪ್ರಕಾಶ್ ಉಳಿತ್ತಾಯ ಬರೆಯುವ ‘ಬಲಿಪ ಮಾರ್ಗ’ ಸರಣಿಯ ಬರಹ.

Read More