Advertisement

Tag: Bangalore

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಸಂಡೇ ಬಜಾರ್.. “ಮಂಡೆ” ಬಜಾರ್..: ಎಚ್. ಗೋಪಾಲಕೃಷ್ಣ ಸರಣಿ

ಮತ್ತೊಮ್ಮೆ ಆಗಲೇ ಅಪರೂಪ ಅನಿಸಿದ್ದ ಲೆಗ್ ಹಾರ್ಮೋನಿಯಂ ನೋಡಿದ್ದೆ. ಒಮ್ಮೆ ಅಲ್ಲೇ ಬುಲ್ ಬುಲ್ ತರಂಗ ಮಾರೋದನ್ನು ನೋಡಿ ಅದನ್ನ ಕೊಂಡು ತಂದೆ. ಅದನ್ನು ನುಡಿಸುವ ಬಗ್ಗೆ ಒಂದು ಕತ್ತೆ ಕಾಗದದಲ್ಲಿ ಪ್ರಿಂಟ್ ಮಾಡಿದ್ದ ಪುಸ್ತಕ ಬೇರೆ ಕೊಟ್ಟಿದ್ದ. ಅದನ್ನು ಸುಮಾರು ತಿಂಗಳು ನುಡಿಸಲು ಪ್ರಯತ್ನ ಪಟ್ಟೆ. ಹೇಗೆ ನುಡಿಸಿದರೂ ಒಂದೇ ಶಬ್ದ ಬರುತ್ತಿತ್ತು. ಸುಮಾರು ವರ್ಷ ಅಟ್ಟದ ಮೇಲೆ ಕೂತಿತ್ತು ಇದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಮರೆತುಹೋಗುತ್ತಿದ್ದೆ ಬಿಲ್ಲು ಪಾವತಿಸಲು!: ಎಚ್. ಗೋಪಾಲಕೃಷ್ಣ ಸರಣಿ

ಮದುವೆ ಆದ ಮೇಲೆ ನನ್ನಾಕೆಗೆ ಈ ಕೇಸರಿಬಾತ್ ಕತೆ ಹೇಳಿದ್ದೆ. ನಂತರ ನಾನೂ ಅವಳೂ ಬೆಳಿಗ್ಗೆ, ನನಗೆ ಸೆಕೆಂಡ್ ಶಿಫ್ಟ್ ಇದ್ದಾಗ ಕೇಸರಿ ಭಾತ್‌ಗೆ ಲಗ್ಗೆ ಹಾಕ್ತಾ ಇದ್ದೆವು. ಆಗ ತಿಂದ ಡಬರಿ ಗಟ್ಟಲೆ ಕೆಸರಿಭಾತಿನ ರುಚಿ ನನಗೆ ಈಗಲೂ ಬಾಯಿ ಸಮುದ್ರ ಮಾಡುತ್ತೆ. ಸಣ್ಣ ವಯಸ್ಸು, ಕಲ್ಲು ತಿಂದು ಅರಗಿಸಿಕೊಳ್ಳುವ ಯೌವ್ವನ ಹಾಗೂ ಸಕ್ಕರೆ ಖಾಯಿಲೆ ಅಂಟುವ ವಯಸ್ಸಲ್ಲ, ಅದರಿಂದ ಅದೆಷ್ಟೋ ಕ್ವಿಂಟಾಲ್ ಕೇಸರಿಬಾತ್‌ಗೆ ಮುಕ್ತಿ ಕಾಣಿಸಿದ್ದೆವು. ಇದು ಸುಮಾರು 83ನೇ ಇಸವಿಯವರೆಗೆ ಅನೂಚಾನವಾಗಿ ನಡೆದುಕೊಂಡು ಬಂತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸ್ಯಾಂಕಿ ಟ್ಯಾಂಕ್ ಎಂಬ ಬೆಂಗಳೂರಿಗರ ಕಾಶಿ!: ದೀಪಾ ಫಡ್ಕೆ ಬರಹ

ಸ್ಯಾಂಕಿಯ ಇನ್ನೊಂದು ಮೂಲೆಗೆ ತಲುಪುವ ಹೊತ್ತಿಗೆ ನೀರಿನಲ್ಲಿರುವ ತುಂಡು ಮರದ ಮೇಲೆ ಈ ನೀರುಕಾಗೆಗಳದು ಸನ್ ಬೇದಿಂಗ್ ನಡೆಯುತ್ತಿರುತ್ತದೆ. ಎರಡೂ ರೆಕ್ಕೆಗಳನ್ನು ಇಷ್ಟಗಲಕ್ಕೆ ಬಿಡಿಸಿಕೊಂಡು ತಿರುಗುವ ಟೇಬಲ್ ಫ್ಯಾನಿನಂತೇ ಸೂರ್ಯನ ಮುಂದೆ ಮೈಯೊಣಗಿಸಿಕೊಂಡು ನಿಂತಿರುತ್ತದೆ. ಇಲ್ಲಿರುವ ಮರಗಳ ಮೇಲಿನ ಸಂಸಾರದ ಕತೆಯೂ ವಿಶಿಷ್ಟವೇ. ಗೂಬೆಗಳ, ಮಿಂಚುಳ್ಳಿಗಳ ಸಂಸಾರ ಬೆಳೆಯುವುದನ್ನು ಕಂಡಿದ್ದೇವೆ. ಒಂದೇ ಒಂದು ಸಾರಿ ಅಚ್ಚ ಹಳದಿ ಬಣ್ಣದ ಗೋಲ್ಡನ್ ಓರಿಯಲ್ ನೋಡಿದ ಧನ್ಯತೆ ನಮ್ಮದು.
ಬೆಂಗಳೂರಿನ ಸುಪ್ರಸಿದ್ಧ ಸ್ಯಾಂಕಿ ಕೆರೆಯ ಕುರಿತು ದೀಪಾ ಫಡ್ಕೆ ಬರಹ ನಿಮ್ಮ ಓದಿಗೆ

Read More

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ