Advertisement

Tag: Blue Plaque

ಬಾರ್ಡೋಲಿಯ ಸರ್ದಾರರ ಬ್ಯಾರಿಸ್ಟರ್ ದಿನಗಳು

ಹೈಸ್ಕೂಲಿನಲ್ಲಿ ಕೋಲಿನಿಂದ ಯಾವಾಗಲೂ ಮಕ್ಕಳನ್ನು ವಿಪರೀತ ಹೊಡೆಯುತ್ತಿದ್ದ, ವಿದ್ಯಾರ್ಥಿಗಳಿಗೆ ದೊಡ್ಡ ದಂಡ ವಿಧಿಸುತ್ತಿದ್ದ ಶಿಕ್ಷಕರೊಬ್ಬರ ವರ್ತನೆಯನ್ನು ಪ್ರತಿಭಟಿಸಿ ಗಲಾಟೆ ಮಾಡಿದ್ದರು. ಸಹವಿದ್ಯಾರ್ಥಿಗಳನ್ನು ಸಂಘಟಿಸಿ ತರಗತಿ ಬಹಿಷ್ಕರಿಸಿದ್ದರು. ಪಟೇಲರು ಸಂಘಟಿಸಿದ ಶಾಲಾದಿನಗಳ ಮೊದಲ ಮುಷ್ಕರ ಮೂರನೆಯ ದಿನಕ್ಕೆ ಕಾಲಿಟ್ಟಾಗ, ಹುಡುಗನ ನಾಯಕತ್ವ ಮತ್ತು ಸಂಘಟನೆಯನ್ನು ಗುರುತಿಸಿದ ಪ್ರಾಂಶುಪಾಲರು ಮಧ್ಯ ಪ್ರವೇಶಿಸಿ, ವಿದ್ಯಾರ್ಥಿಗಳನ್ನು ಮುಂದೆಂದೂ ಆ ಅಧ್ಯಾಪಕರು ಕಟುವಾಗಿ ಶಿಕ್ಷಿಸದಿರುವ ಆಶ್ವಾಸನೆ ನೀಡಿದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಕೊನೆಯ ಸಿಖ್ ದೊರೆಯ ಹತಾಶ ಚರಿತೆ

ತಾಯಿಯಿಂದ ದೂರವಾಗಿ ಕೆಲವು ವರ್ಷಗಳ ನಂತರ, ನೇಪಾಳದಲ್ಲಿ ಆಕೆ ತಲೆಮರೆಸಿಕೊಂಡಿರುವುದು ಗೊತ್ತಾಗಿತ್ತು. ದುಲೀಪ್ ಸಿಂಗ್ ಅಮ್ಮನಿಗೆ ಹಲವು ಪತ್ರಗಳನ್ನು ಬರೆದಿದ್ದ. ನಿರಂತರ ಕೋರಿಕೆಯ ನಂತರ ಕೊಲ್ಕತ್ತಾದಲ್ಲಿ ತಾಯಿ-ಮಗನ ಭೇಟಿಗೆ ವ್ಯವಸ್ಥೆ ಮಾಡಲಾಯಿತು. 13 ವರ್ಷಗಳ ನಂತರ ಕಾಣಸಿಕ್ಕ ಮಗ ನಯವಾಗಿ ಮುಖ ಕ್ಷೌರ ಮಾಡಿಕೊಂಡು “ಜಂಟಲ್ಲ್ಮ್ಯಾನ್” ಆಗಿದ್ದನ್ನು ನೋಡಿ, ಸಿಖ್ ಸಾಮ್ರಾಜ್ಯ ಕಳೆದುಕೊಂಡದ್ದಕ್ಕಿಂತ ಹೆಚ್ಚಿನ ದುಃಖ ಪಂಜಾಬಿ ಅಸ್ಮಿತೆಯನ್ನು ಅಳಿಸಿಕೊಂಡ ಮಗನಿಂದ ಆಯಿತು ಎಂದಿದ್ದಳಂತೆ ಜಿಂದಾ ಕೌರ್.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಕೊನೆಯ ಸಿಖ್ ದೊರೆ ದುಲೀಪ್ ಸಿಂಗ್ ಜೀವನದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ