Advertisement

Tag: Book Review

ಸುಮ್ಮನಿರುವುದು ಸಾಧ್ಯವಿಲ್ಲ ಎನ್ನುವ ಮಹಾಭಾರತ ಕತೆ

ಮನುಷ್ಯರು ಒಳ್ಳೆಯ ವಿಚಾರಗಳನ್ನೇ ಆಯ್ಕೆ ಮಾಡಿ ಅದೇ ದಾರಿಯಲ್ಲಿ ನಡೆಯಲು ಸಾಯುಜ್ಯ, ಮೋಕ್ಷ ಎಂಬ ಪರಿಕಲ್ಪನೆಗಳನ್ನು ಹಿರಿಯರು ಪ್ರತಿಪಾದಿಸಿದ್ದಾರೆ. ದೇವರು ಎಂಬ ಪರಿಕಲ್ಪನೆಯೂ ಇದೇ ಮಾದರಿಯದು ಎಂದೇ ಇಟ್ಟುಕೊಳ್ಳುವುದಾರೆ, ದೇವರನ್ನು ತಲುಪಲು ಎರಡು ದಾರಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಪ್ರಧಾನವಾಗಿ ತೋರುತ್ತದೆ. ತಪಸ್ಸು, ಅಧ್ಯಯನ ಅನುಶಾಸನದಂತಹ ವಿಧಾನಗಳು ಒಂದು ದಾರಿ. ಹಾಡು, ನೃತ್ಯ, ಚಿತ್ರ ಮುಂತಾದ ಲಲಿತಕಲೆಗಳ ಮೂಲಕ ನಡೆಯುವ ದೇವರ ಆರಾಧನೆಯು ಇನ್ನೊಂದು ದಾರಿ. ಎರಡೂ ದಾರಿಯನ್ನು ಸದೃಢಗೊಳಿಸಲು ಆಧಾರವಾಗಿ ನಿಲ್ಲುವುದು ಭಾರತ ಕತೆ. ಅದು ಸರಳವಾದ ಓದಿಗೆ ದಕ್ಕುವುದು ವಚನ ಭಾರತ ವೆಂಬ ಕೃತಿಯಲ್ಲಿ. ‘ವಚನ ಭಾರತ’ ಪುಸ್ತಕದ ಓದಿನ ನೆನಪುಗಳನ್ನು ಉಲ್ಲೇಖಿಸಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಆಕಾಶಕ್ಕೆ ಮುಖ ಮಾಡಿದ ಕಥೆಗಳು: ಶ್ರೀದೇವಿ ಕೆರೆಮನೆ ಅಂಕಣ

“ಅಕಾರಣದಿಂದಾಗಿಯೇ ಅವರ ಕಣ್ಣನ್ನು ಹೊಡೆದು ಕೀಳಿಸುವ ಪ್ರಯತ್ನವೂ ನಡೆದಿತ್ತು. ಬಹುಶಃ ಕಥೆಗಾರನ ಕಥಾಶಕ್ತಿಯ ದೈತ್ಯತೆ ಅರಿವಾಗುವುದೇ ಈ ಹಂತದಲ್ಲಿ. ಉಪಕಾರ ಪಡೆದುಕೊಂಡು ರೈತನಾದವನ ಮಕ್ಕಳನ್ನೆ ಕರೆದುಕೊಂಡು ಬಂದಿದ್ದ ಪಟೇಲ ಬುಜಂಗ, ಭಟ್ಟರು ಅತ್ತ ಕಂಪ್ಲೇಂಟನ್ನೂ ಕೊಡಲಾಗದ..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ