ಬಿ.ಆರ್.‌ಎಲ್ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

“ಹರೆಯದಲ್ಲಿ ಹೃದಯ ಕದ್ದ ಈ ಹುಡುಗಿ ಕವಿಯ ಬಾಳಿನುದ್ದಕ್ಕೂ ವ್ಯಾಪಿಸಿಕೊಳ್ಳುತ್ತಾಳೆ. ನಿನ್ನೆಯಿಂದ ಹಿಂಬಾಲಿಸುತ್ತ ಕವಿಯ ಪ್ರತಿ ಇಂದಿಗೂ ಕನಸಾಗುತ್ತ ಕಲ್ಪನೆಯಾಗುತ್ತ ಅಗಣಿತ ನಾಳೆಗಳ ಹಾಳೆಗಳಲ್ಲಿ ಮತ್ತೆ ಮತ್ತೆ ಹೊಸತು ಹೊಸತಾಗಿ ಅರಳುತ್ತ ಕಲಾಕೃತಿಯಾಗುತ್ತ ಓದುಗರ ಚಿತ್ತದಲ್ಲಿ ಉಳಿಯುವ ಮದುವೆಯಾಗದ ಲಾಲಿತ್ಯದ ಶಾಲೀನ ಚಿರಯವ್ವನದ ಕವನಕನ್ನಿಕೆ. ಕಾವ್ಯ ವಿಮಶೆ೯ಯ ಭಾಷೆಯಲ್ಲಿ ‘ನವನವೋನ್ಮೇಷ ಶಾಲಿನಿ’.”
ಬಿ.ಆರ್. ಲಕ್ಷ್ಮಣರಾವ್‌ ಬರೆದ ‘ನವೋನ್ಮೇಷ’ ಕವನ ಸಂಕಲನದ ಕುರಿತು ಕಾತ್ಯಾಯಿನಿ ಕುಂಜಿಬೆಟ್ಟು ಬರಹ

Read More