ತನಗನಿಸಿದ ಹಾಗೆ ಬದುಕಿದ ಸ್ನೇಹಿತ ಅವನು..

ಬಂಡಾಯ ಸಾಹಿತಿ, ನೇರ ನಡೆ ನುಡಿಯ ನಿಷ್ಠುರಿ ಎಂದು ಗುರುತಿಸಿಕೊಂಡಿದ್ದ ಚಂದ್ರಶೇಖರ ಪಾಟೀಲರು ಸೋಮವಾರ ಬೆಳಿಗ್ಗೆ ತೀರಿಕೊಂಡರು. ಹಾವೇರಿಯಲ್ಲಿ ಹುಟ್ಟಿದ್ದರೂ ಧಾರವಾಡವೇ ಅವರ ಕಾರ್ಯಕ್ಷೇತ್ರವಾಗಿತ್ತು. ಸಾಹಿತ್ಯ, ಹೋರಾಟ, ಬಂಡಾಯ, ನಾಟಕ ಎಂಬುದಾಗಿ ಬಹುಮುಖೀ ವ್ಯಕ್ತಿತ್ವ ಅವರದಾಗಿತ್ತು. ಧಾರವಾಡದಲ್ಲಿ ಚಂದ್ರಶೇಖರ ಪಾಟೀಲರು, ಗಿರಡ್ಡಿ ಗೋವಿಂದ ರಾಜು ಮತ್ತು ಸಿದ್ಧಲಿಂಗಪಟ್ಟಣ ಶೆಟ್ಟಿಯವರದ್ದು ನಿಡುಗಾಲದ ಸ್ನೇಹ. ಮೂವರೂ ಸಾಹಿತ್ಯ ಕ್ಷೇತ್ರದ ಅನೇಕ ಚಟುವಟಿಕೆಗಳಲ್ಲಿ ಜೊತೆಯಾಗಿ ಇದ್ದವರು. ತಮ್ಮ ಆಪ್ತ ಸ್ನೇಹಿತನ ಅಗಲಿಕೆಯ…

Read More