Advertisement

Tag: childhood memories

ಬಾಯಿಗೆ ಸಿಗದ ಗೆಣಸು ಮತ್ತು ಮೇಷ್ಟ್ರು ಎಸೆದ ನೋಟ್ಬುಕ್

ಎಲ್ಲರಿಗಿಂತ ಚೆನ್ನಾಗಿಯೇ ಬರೆದಿದ್ದ ನನಗೆ, ಹಾಗೆ ಮೇಷ್ಟ್ರು ಹೊಡೆದದ್ದರಿಂದ ದಿಗ್ಬ್ರಾಂತನಾಗಿ ನೋಡುತ್ತಿದ್ದೆ. ನಾನು ಸಾವರಿಸಿಕೊಳ್ಳಲು ಬಹಳ ಸಮಯ ಬೇಕಾಯಿತು. ಕಣ್ಣಿನಿಂದ ನೀರು ಸುರಿಯುತ್ತಿತ್ತು. ನೋಟ್ ಬುಕ್ ನನ್ನಿಂದ ಇಪ್ಪತ್ತೈದು ಮೀಟರ್‌ನಷ್ಟು ದೂರ ಬಿದ್ದಿತ್ತು. ಹಾಳೆಗಳು ಗಾಳಿಗೆ ಹಾರುತ್ತಿದ್ದವು. ಅವರ ತರಗತಿ ಮುಗಿದ ಮೇಲೆ ಈ ಹಿಂದೆ ನಮಗೂ ಹೀಗೆ ಮಾಡಿದ್ದರು ಎಂದು ನನ್ನ ಗೆಳೆಯರು ನನ್ನನ್ನು ಸಮಾಧಾನ ಮಾಡಿದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುದ್ರಿ ಕುದ್ರಿನ…ಕತ್ತಿ ಕತ್ತಿನ….!

ಬೀಜಗಣಿತವನ್ನು ಕಲಿಸುತ್ತಿದ್ದಾಗ ಮೇಷ್ಟ್ರು 4x ಗೆ 3y ಸೇರಿಸಿದರೆ ಎಷ್ಟಾಗುತ್ತದೆ ಎನ್ನುವುದನ್ನು ಅವರೆಷ್ಟು ಬಾರಿ ಅರ್ಥ ಮಾಡಿಸಲು ಪ್ರಯತ್ನಿಸಿದ್ದರು. ಆದರೆ ನಿಷ್ಕ್ರಿಯಗೊಂಡಂತಿದ್ದ ನಮ್ಮ ಮೆದುಳೊಳಗೆ ಇಳಿಯದೆ ನಮ್ಮೆಲ್ಲರ ಉತ್ತರ ‘ಏಳು’ ಎಂದೇ ಇರುತ್ತಿತ್ತು.  ಅವರಿಗೆ ಕೊನೆ ಕೊನೆಗೆ ಕೋಪ ಬಂದರೂ ಅದನ್ನು ತೋರಿಸಿಕೊಳ್ಳದೇ ಭಿನ್ನವಾದ ಉದಾಹರಣೆಯನ್ನು ನೀಡುತ್ತಾ “ಹೆಲೊ ಜೆಂಟಲ್‌ಮೆನ್ಸ್, ನಾಲ್ಕು ಕುದ್ರಿಗಳೊಳಗ ಮೂರು ಕತ್ತಿಗಳನ್ನ ಕುಡಿಸಿದ್ರ ಎಷ್ಟ್ ಆಗ್ತೆತಿ” ಅಂದಾಗಲೂ ನಾವು ಏಳು ಅಂತಲೇ ಒದರಿಬಿಡುತ್ತಿದ್ದೆವು. ನಮ್ಮ ದಡ್ಡತನಕ್ಕೆ ಅವರು ಹಣಿ ಹಣಿ ಜಜ್ಜಿಕೊಂಡು ಮರುಕಪಟ್ಟು “ನಾಲ್ಕು ಕುದ್ರಿಗೆ ಮೂರು ಕತ್ತಿ ಸೇರಿದ್ರ ಏಳು ಆಗಲ್ಲ ಕಣ್ರಲೇ, ಕುದ್ರಿ ಕುದ್ರಿನ… ಕತ್ತಿ ಕತ್ತಿನ…. ಅವು ಯಾವತ್ತು ಒಂದ ಅಲ್ಲ ಎನ್ನುತ್ತಿದ್ದರು. ʻತಳಕಲ್‌ ಡೈರಿʼಯಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ