Advertisement

Tag: Column

ಎಷ್ಟು ಬೆರಗು ಈ ಪ್ರಕೃತಿಯಲಿ…: ಆಶಾ ಜಗದೀಶ್ ಅಂಕಣ

ನಾವೆಲ್ಲಾ ನೀರಿನಲ್ಲಿ ನುಣುಪಾದ ಕಲುಗಳನ್ನು ಎಸೆಯುತ್ತಾ ಆಡುತ್ತೇವೆ. ಚಪ್ಪಟೆಯಾದ ನುಣುಪುಗಲ್ಲುಗಳನ್ನು ಒಂದರ ಮೇಲೆ ಒಂದರಂತೆ ಜೋಡಿಸಿ, ಅದಕ್ಕೇನೋ ಶಕ್ತಿ ಬಂತೆಂದು ಭಾವಿಸಿ, ‘ನಾವು ಆದಷ್ಟು ಬೇಗ ತಲೆ ಮೇಲೊಂದು ಸೂರು ಮಾಡಿಕೊಳ್ಳುವಂತಾಗಲಿ ಶಕ್ತಿಯೇ’ ಎಂದು ಬೇಡಿ, “ಮತ್ತೊಮ್ಮೆ ಬರುವವರೆಗೂ ಹೀಗೆ ಇರಲಿ” ಎಂದು ಕೇಳಿಕೊಂಡು ಪ್ರಾರ್ಥನೆಯನ್ನು ಕೊನೆಗೊಳ್ಳಿಸಿಕೊಳ್ಳುತ್ತೇವೆ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ರೇಡಿಯೋ, ಕ್ರಿಕೆಟ್ಟಾಟ ಮತ್ತು ತಾತ ಕಲಿಸಿದ ಪಾಠ: ಬಸವನಗೌಡ ಹೆಬ್ಬಳಗೆರೆ ಸರಣಿ

ರೇಡಿಯೋವನ್ನು ಮುಟ್ಟಲೂ ಬಿಡದಿದ್ದ ಅಜ್ಜ ಸೈಕಲ್ಲನ್ನೂ ಸಹ ಮುಟ್ಟಲು ಬಿಡುತ್ತಿರಲಿಲ್ಲ. ಅವರಿಗೆ ಉಳಿತಾಯ ಸ್ವಭಾವ ತುಸು ಜಾಸ್ತೀನೇ ಇತ್ತು! ಹಲ್ಲುಜ್ಜೋಕೆ ಅಂತಾನೆ ತಂದಿದ್ದ ಒಂದು ಕೋಲ್ಗೇಟ್ ಹಲ್ಲುಪುಡಿಯ ಡಬ್ಬಿಯನ್ನು ನಮಗೆ ಸಿಗದಂತೆ ಮೇಲೆ ಇರಿಸಿದ್ದರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕೆಂಪಾದವೋ ಎಲ್ಲ ಕೆಂಪಾದವೋ: ಸುಧಾ ಆಡುಕಳ ಅಂಕಣ

ಆ ದಿನವೂ ಮಳೆಗೆ ಇನಿತೂ ಬಿಡುವಿಲ್ಲ. ಸಂಜೆಯಾಗುತ್ತಲೇ ರಾತ್ರಿಯಿಳಿದಂತ ಕತ್ತಲು. ನೀಲಿಯ ಅಮ್ಮ ಅಂಗಳಕ್ಕೆ ಇಣುಕಿ ಕ್ಷಣಕ್ಷಣವೂ ನೀಲಿ ಬಂದಳೆ? ಎಂದು ನಿರುಕಿಸುತ್ತಾಳೆ. ಈ ಹುಡುಗಿಗೆ ಯಾಕಿಷ್ಟು ಶಾಲೆಯ ಹುಚ್ಚೋ ಎಂದು ಮನದಲ್ಲಿಯೇ ಶಪಿಸುತ್ತಾಳೆ. ಹೊಳೆಯಂತೂ ಹುಚ್ಚುಹಿಡಿದು ಹರಿಯುತ್ತಿದೆ.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ನಾಲ್ಕನೆಯ ಕಂತಿನಲ್ಲಿ ನೀಲಿಯ ಓದುವ ಹುಚ್ಚಿನ ಕತೆ

Read More

ಯಾವುದು ಪ್ರೀತಿ?! ಯಾಕಾದರೂ ಈ ಪ್ರೀತಿ…: ಆಶಾ ಜಗದೀಶ್ ಅಂಕಣ

ಕಲ್ಲೆಸೆಯುವ ಕೈಗಳಿಗೆ ಆತ್ಮಸಾಕ್ಷಿ ಏಕೆ ಕಾಡುವುದಿಲ್ಲ?! ಕೊಂದು ಬದುಕುವುದು ಮನುಷ್ಯತ್ವವೇ ಅಲ್ಲ ಎಂದ ಮೇಲೆ ನೋಯಿಸಿ ನಗುವ ಮನಃಸ್ಥಿತಿ ಹುಟ್ಟಿದ್ದು ಎಲ್ಲಿಂದ… ಎಲ್ಲ ಪಾಠಗಳನ್ನೂ ನಮ್ಮ ಬದುಕಿನಿಂದಲೇ ಕಲಿಯುವ ಅಗತ್ಯವಿಲ್ಲ. ನಮ್ಮವರ ಬದುಕಿನಿಂದಲೂ ಕಲಿಯಬಹುದು…ಇಲ್ಲಿ ಮಲ್ಲಿಗೆ ಬಳ್ಳಿಯಂತೆ ತಬ್ಬಿ ಹಬ್ಬಿ ಬೆಳೆಯುವ ಹೊತ್ತಿನಲ್ಲೇ ಗುಲಾಬಿಯಂತೆ ಮುಳ್ಳುಗಳ ನಡುವೆಯೇ ಜಾಗ್ರತೆಯಾಗಿ ಅರಳುವುದನ್ನೂ ಕಲಿಯಬೇಕು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ