ಅಳುಕು… ಹುಳುಕು.. ತಳುಕು…

ಸ್ವಿದ್ರಿಗೈಲೋವ್‌ನನ್ನು ಭೇಟಿ ಮಾಡಲು ಧಾವಿಸುತ್ತಿದ್ದ ಅವನಿಂದ ಹೊಸದೇನನ್ನಾದರೂ ನಿರೀಕ್ಷೆ ಮಾಡಿದ್ದನೋ? ತಪ್ಪಿಸಿಕೊಳ್ಳುವ ಹೊಸ ದಿಕ್ಕು, ದಾರಿ? ಮುಳುಗುತ್ತಿರುವಾಗ ಹುಲ್ಲುಕಡ್ಡಿಯನ್ನೂ ಗಟ್ಟಿಯಾಗಿ ಹಿಡಿಯುತ್ತಾರೆ! ವಿಧಿಯೋ ಮತ್ತೇನೋ ಅವರಿಬ್ಬರನ್ನೂ ಒಟ್ಟಿಗೆ ತರುತ್ತಿತ್ತೋ? ಬರೀ ದಣಿವು, ಹತಾಶೆ ಇರಬಹುದು; ಸ್ವಿದ್ರಿಗೈಲೋವ್‍ ಅಲ್ಲದೆ ಬೇರೆ ಇನ್ಯಾರೋ ಅವನಿಗೆ ಬೇಕಾಗಿದ್ದು, ಈ ಕ್ಷಣದಲ್ಲಿ ಸ್ವಿದ್ರಿಗೈಲೋವ್ ಅಲ್ಲಿದ್ದಿರಬಹುದು.
ಪ್ರೊ. ಓ.ಎಲ್. ನಾಗಭೂಷಣ ಸ್ವಾಮಿ ಅನುವಾದಿಸಿದ ಫ್ಯದೊರ್ ದಾಸ್ತಯೇವ್ಸ್ಕಿ ಬರೆದ ‘ಅಪರಾಧ ಮತ್ತು ಶಿಕ್ಷೆʼ ಕಾದಂಬರಿಯ ಮುಂದುವರಿದ ಪುಟಗಳು.

Read More