“ಮೂರ್ತಣ್ಣ”: ದರ್ಶನ್ ಜೆ. ಬರೆದ ಈ ವಾರದ ಕತೆ

“ಹೀಗೆ ನಡೆಯುತ್ತಿರುವಾಗಲೊಮ್ಮೆ, ಕೃಷ್ಣಪ್ಪನ ಹೋಟೆಲ್ಲಿಗೆ ನಾಲ್ಕು ಬಿಂದಿಗೆ ನೀರು ಸೇದಿ, ಸೈಕಲ್ ನ ಕ್ಯಾರಿಯರ್ ಮೇಲೆರಡು ಬಿಂದಿಗೆ ಕಟ್ಟಿ, ಮುಂದಿನ ಬಾರಿನ ಮೇಲೆರಡಿಟ್ಟು, ಬಿರಬಿರನೆ ಬರುತ್ತಿರುವಾಗ ಯಾರೋ ಎದುರಿನಿಂದ ಹಂದಿಗಳನ್ನು ಓಡಿಸುತ್ತಾ ಬಂದರು. ಮೂರ್ನಾಲಕ್ಕು ಕೊಚ್ಚೆ ಮೈನ ಹಂದಿಗಳು ಒಮ್ಮೆಗೆ ಇದಿರಾದದ್ದರಿಂದ ಮತ್ತು ಹಂದಿಯನ್ನು ಮುಟ್ಟಿಸಿಕೊಂಡರೆ ಸೈಕಲ್ ಮಾರಬೇಕಾದ ಪ್ರಸಂಗದ ಬಗ್ಗೆ ಹೆದರಿ, ಅದನ್ನು ತಪ್ಪಿಸಲು ಹೋಗಿ…”

Read More