Advertisement

Tag: Deepti Bhadravathi

ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

““ಪ್ರೇಮಕ್ಕೂ ಕಾಲ ಮಿತಿಯೇ” ಕೇಳಿದಂತೆ
ಭಾಸವಾಗಿ ಬೇಲಿಯೊಳಗಿನ ಬಿಂಬ
ತಣ್ಣಗೆ ಚಲಿಸುತ್ತದೆ
ಮತ್ತೆ ನೀನರಿಯದ ನಿನ್ನ ನೋಟಗಳಲ್ಲಿ
ಭಾವದಲೆಗಳ ತೇಲಿಬಿಡುತ್ತೇನೆ..”- ದೀಪ್ತಿ ಭದ್ರಾವತಿ ಬರೆದ ಈ ದಿನದ ಕವಿತೆ

Read More

ದೀಪ್ತಿ ಭದ್ರಾವತಿ ಕಥಾಸಂಕಲನಕ್ಕೆ ಎಸ್.ಎನ್.ಸೇತುರಾಮ್ ಬರೆದ ಮುನ್ನುಡಿಯ ಮಾತುಗಳು

“ಕಾಲಕಾಲಕ್ಕೆ ಸನ್ನಿವೇಶಕ್ಕೆ ಅನುಗುಣವಾಗಿ ಸಾಹಿತಿಯ ಬಣ್ಣ, ಭಾಷೆ ಬದಲಾಗಬಾರದು ಅನ್ನುವುದಾದ್ರೆ ಪ್ರದರ್ಶನಕ್ಕೆ ಇಟ್ಟ ಸರಕೇ ಒಳಗೂ ತುಂಬಿರಬೇಕಾಗುತ್ತದೆ. ಅಲ್ಲದಿದ್ರೆ ಅಭಾಸ ಖಂಡಿತ. ದೀಪ್ತಿಯವರ ಕಥೆಗಳಲ್ಲಿ ಸಾಹಿತಿ ಮತ್ತು ಸಾಹಿತ್ಯ ಬೇರೆ ಅನ್ನಿಸಲ್ಲ. ಗುಮಾನಿಗಳಿಲ್ಲದೆ ಓದಿ ದಿಕ್ಕು ತಪ್ಪುವ ಭಾವನೆಗಳಿಲ್ಲದೆ ಸ್ವಂತವೆಂದು ಅಪ್ಪಿಕೊಳ್ಳಬಹುದಾದಂತಹ ಪಾತ್ರಗಳು. ಇಲ್ಲಿಯ ಹೆಣ್ಣು ಪಾತ್ರಗಳು ಸೋತು ನಶಿಸಿದಾಗ ಅಪರಾಧಿ ಮನೋಭಾವ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ