Advertisement

Tag: Dr. B. Janardhana Bhat

ಆಂಗ್ಲ ಸಾಹಿತ್ಯ ವಿಹಾರಿ ಹಟ್ಟಿಯಂಗಡಿ ನಾರಾಯಣ ರಾವ್

ಹ. ನಾ. ರಾ. ಅವರ ಅನುವಾದದ ಮಹತ್ವವನ್ನು ಆ ಕಾಲದಲ್ಲಿ ಅಷ್ಟಾಗಿ ಗುರುತಿಸಲಿಲ್ಲವೆಂದೇ ಅನಿಸುತ್ತದೆ. ಅದಕ್ಕೆ ಕಾರಣ ಮುಖ್ಯವಾಗಿ ಬೆಂಗಳೂರು- ಮೈಸೂರು ಕೇಂದ್ರದ ಸಾಹಿತಿಗಳಿಗೆ ಅವರ ಅನುವಾದಗಳು ಅಲಭ್ಯವಾಗಿದ್ದವು ಎಂದು ಊಹಿಸಬಹುದು. ದಕ್ಷಿಣ ಕನ್ನಡದವರು ಅವರನ್ನು ಮುಖ್ಯ ಕವಿ-ಚಿಂತಕ ಎಂದು ಪರಿಗಣಿಸಿದ್ದರು. ಪಂಜೆಯವರು ‘ವಾಗ್ಭೂಷಣ’ದ ಸಂಚಿಕೆಯಲ್ಲಿ ಬಂದ ‘ಶೇಕ್ಸ್‌ಪಿಯರಿನ ಸುಭಾಷಿತ ಕಲಾಪಗಳ’ ಚೌಪದಿಗಳನ್ನು ಪಠ್ಯ ಪುಸ್ತಕಗಳಲ್ಲಿ ಬಳಸಿಕೊಂಡಿದ್ದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಹಟ್ಟಿಯಂಗಡಿ ನಾರಾಯಣ ರಾವ್ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಅಚ್ಚಗನ್ನಡದ ಹರಿಕಾರ ಮುಳಿಯ ತಿಮ್ಮಪ್ಪಯ್ಯ

ತಮ್ಮ ವಿಮರ್ಶೆಯ ಕೃತಿಗಳಲ್ಲಿ ಮುಳಿಯ ತಿಮ್ಮಪ್ಪಯ್ಯನವರು ತೋರಿಸಿಕೊಟ್ಟ ದೇಸೀ ವಿಮರ್ಶೆಯ ಮಾರ್ಗದ ಮಹತ್ವವನ್ನು ಕೂಡ ಸರಿಯಾಗಿ ಗುರುತಿಸಲಾಗಿಲ್ಲ. ಉದಾಹರಣೆಗೆ ಅವರು ಪಂಪನ ‘ಆದಿಪುರಾಣ’ವು ರಸಕಾವ್ಯ, ‘ವಿಕ್ರಮಾರ್ಜುನ ವಿಜಯ’ವು ಶೀಲ ಪ್ರತಿಪಾದನೆಯ ಕಾವ್ಯ ಎಂದು ಗುರುತಿಸಿರುವುದು ಮಹತ್ವದ ಸಂಗತಿಯಾಗಿದೆ. ಭಾರತೀಯ ಕಾವ್ಯಮೀಮಾಂಸೆಯನ್ನು ಅರಗಿಸಿಕೊಂಡವರ ಒಳನೋಟ ಇದು. ಅಲ್ಲದೆ ಅರಿಸ್ಟಾಟಲ್ ಕೂಡ ‘ಇಥೋಸ್’ ಅನ್ನುವುದನ್ನು…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾವ್ ನಿಂಜೂರು ಬರೆದ ಕಥೆ

“ನರ್ಸಪ್ಪಯ್ಯ ಹಳೆಯ ಫೆವರ್ಲೂಬಾ ಅಲಾರಾಮ್ ಗಡಿಯಾರ ನೋಡುತ್ತಾರೆ, ನಾಲ್ಕು ಗಂಟೆ ಹತ್ತು ನಿಮಿಷ ತೋರಿಸುತ್ತಿತ್ತದು. ತಾನು ಎದ್ದಾಗಲೂ ಅದು ಅದೇ ಟೈಮ್ ತೋರಿಸುತ್ತಿದ್ದುದ್ದು ನೆನಪಾಗಿ, ಹಿಂದಣ ದಿನ ಸಂಜೆಯೇ ಅದು ನಿದ್ರಾಪರವಶವಾಗಿದೆ ಎಂದೂ, ತಾನು ಕೀ ಕೊಡಲು ಮರೆತು ಹೋಗಿದ್ದೂ ನೆನಪಾಗಿ ಒಲೆಗಳ ಕಟ್ಟಿಗೆ ಹಿಂದೆ ಮಾಡಿ ಗ್ಯಾಸ್ ಲೈಟ್ ಆರಿಸಿ ತಗಣೆಗಳ ಸೈನ್ಯವಿರುವ ಬೆಂಚಿಗೆ ತನ್ನ ಬೆನ್ನು ಬಲಿಕೊಟ್ಟರು.”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಕುಕ್ಕೇಟಿ ಮಾಧವ ಗೌಡ ಬರೆದ ಕಥೆ

“ಅಜ್ಜ ಅಡ್ಕಾರಿಗೆ ಹೋದದ್ದು ಯಾಕೆ ಎಂದು ಅಮೇಲೆ ತಿಳಿಯಿತು. ಅವರು ಕ್ಷೌರ ಮಾಡಿಸಿಕೊಳ್ಳಲು ಹೋಗಿದ್ದರು. ಮರುದಿನ ಅಮ್ಮ ಅಜ್ಜನ ಸ್ವಚ್ಛ ಬಟ್ಟೆಗಳನ್ನು ಮಡಚಿ ತಂದು ಅಜ್ಜನಿಗೆ ಕೊಟ್ಟರು. ನಾನು ಕಿಸ್ತು ಕಟ್ಟಲು ಹೋಗುವ ನಮ್ಮ ಅಜ್ಜನ ಸಡಗರವನ್ನು ಗಮನಿಸುತ್ತಿದ್ದೆ. ಯಾವುದೋ ರಾಜಕಾರ್ಯಕ್ಕೆ ಹೋಗುವವರಂತೆ ಅಜ್ಜ ಸಂಭ್ರಮಿಸುತ್ತಿದ್ದರು. ಒಗೆದು ಶುಚಿಯಾಗಿದ್ದ ಮೊಣಕಾಲಿನ ಕೆಳಗೆ ಬರುವಂಥ ಮುಂಡು ಉಟ್ಟು”

Read More

ಓಬಿರಾಯನಕಾಲದ ಕಥಾಸರಣಿಯಲ್ಲಿ ಡಾ. ಜನಾರ್ದನ ಭಟ್ ಬರೆದ ಕಥೆ

“ತೋಟದಲ್ಲಿ ತೆಂಗಿನ ಸೋಗೆಗಳು ಬಿದ್ದಿದ್ದರೆ ಅವುಗಳನ್ನು ಎಳೆದುಕೊಂಡು ಬಂದು ಪಟೇಲರ ಅಂಗಳಕ್ಕೆ ಹಾಕುವುದು, ಹಸಿ ಮಡಲುಗಳನ್ನು ಹೆಣೆದು ಚಪ್ಪರಕ್ಕಾಗುವ ತಡಿಕೆಗಳನ್ನು ತಯಾರಿಸುವುದು, ಒಣಗಿದ ಮಡಲುಗಳನ್ನು ಕಡಿದು ಸೂಟೆಗಳನ್ನು…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ