Advertisement

Tag: Dr. Janardana Bhat

ಓಬೀರಾಯನ ಕಾಲದ ಕಥಾಸರಣಿಯಲ್ಲಿ ವ್ಯಾಸರಾಯ ಬಲ್ಲಾಳರ ಕಾದಂಬರಿಯ ಕೆಲವು ಪುಟಗಳು

“ತನ್ನ ಮುಂದೆ ನಿಂತಿರುವುದು, ಮಾತನಾಡುತ್ತಿರುವುದು ಬರೇ ಹತ್ತೊಂಬತ್ತು ವಯಸ್ಸಿನ ಸೊಸೆಯೇ ಎಂಬ ಸಂದೇಹ ತಂದುಕೊಂಡ ಶಾಸ್ತ್ರಿಗಳು ಸಾವಿತ್ರಿಯನ್ನೇ ನೋಡುತ್ತಿದ್ದರು. ಆಗಲೂ ತಾನು ಆಡಿಸಿದ್ದ ಮುದ್ದು ಹುಡುಗಿ ಶಾಂಭವಿಯದೇ ನೆನಪು.”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಫ್ರಾನ್ಸಿಸ್ ದಾಂತಿ ಬರೆದ ಕಥೆ

“ಬೆಳಗ್ಗಿನಿಂದ ಸಾಯಂಕಾಲದ ತನಕ ಕಛೇರಿಯ ಜಗಲಿಯಲ್ಲಿ, ವಕೀಲರ ಬೈಠಾಕಿನಲ್ಲಿ, ಜಮೀನ್ದಾರರ ಸಭೆಯಲ್ಲಿ ಕಾಲಕಳೆಯುತ್ತಿದ್ದ ರಾಯರು ಅಂದು ಬೇಗನೆ ಹಿಂದಿರುಗಿದುದನ್ನು ಕಂಡು ಎಲ್ಲರಿಗೂ ಆಶ್ಚರ್ಯವಾಯಿತು. ಅಧಿಕಾರಿಗಳು ತಮ್ಮಂಥವರ ಮಾಳಿಗೆ ಮನೆಗಳನ್ನು ಮಾತ್ರ ಜಡ್ತಿ ಮಾಡುವರಲ್ಲದೆ…”

Read More

ಓಬಿರಾಯನಕಾಲದ ಕಥಾರಣಿಯಲ್ಲಿ ಎಸ್. ವೆಂಕಟರಾಜ ಬರೆದ ಕಥೆ

“ಗಂಟೆ ಗಂಟೆ ಉರುಳಿತು. ಇದಿರು ತೂಗು ಹಾಕಿದ ಗಂಟೆಯ ಮೇಲೆ ಕೋಲಿನ ಪೆಟ್ಟು ಬಿದ್ದಂತೆಲ್ಲ ಆ ಹಳ್ಳಿಹಳ್ಳಿಯ ಪುಣ್ಯಾತ್ಮರ ಹೊಟ್ಟೆ ಗುದ್ದಾಡತೊಡಗಿತು. ಆ ಕಡೆ ಈ ಕಡೆ ನೋಡಿ ಒಬ್ಬೊಬ್ಬರೆ ಅತ್ತಿತ್ತ ಸುಳಿದರು. ಸುಳಿದು ಮೆತ್ತನೆ ಗೇಟು ದಾಟಿ ರಸ್ತೆಗೆ ಕಾಲಿಟ್ಟರು. ಅದರ ಇದಿರಿನ ಹೋಟೆಲಿನಲ್ಲೇ ತೂಗಹಾಕಿದ್ದರು…”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಬೆಳ್ಳೆ ರಾಮಚಂದ್ರ ರಾವ್ ಬರೆದ ಕಥೆ

“ತಾನು ಸುರು ಮಾಡಿದ ಕೆಲಸವು ಇಷ್ಟೊಂದು ಸುಗಮವಾಗಿ ಸಾಗಬಹುದೆಂದು ಗೋಪಿನಾಥನು ಕನಸಿನಲ್ಲೂ ನಿರೀಕ್ಷಿಸಿಲಿಲ್ಲ. ಗ್ರಾಮದ ಶ್ಯಾನುಭೋಗರಿಂದ ಪ್ರಾರಂಭವಾಗಿ ಜಿಲ್ಲಾ ಕಲೆಕ್ಟರವರವರೆಗೂ ಅಧಿಕಾರಿಗಳು ಎಬ್ಬಿಸಿದ ಧೂಳಿನಿಂದ ಮುಚ್ಚಲ್ಪಟ್ಟ ಕಮಿಶನರ ಕಣ್ಣುಗಳನ್ನು ತೆರೆದು ತೊಳೆದು ಜನತಾ ಕಾರುಣ್ಯವನ್ನು ತುಂಬಿಸಿ ಅವರ ಸಹಾನುಭೂತಿಯನ್ನು ಗಳಿಸುವಷ್ಟು ಕಾರ್ಯದಕ್ಷತೆ ತನ್ನಲ್ಲಿದೆಯೆಂದು ಆತ ತಿಳಿದಿರಲಿಲ್ಲ.”

Read More

ಓಬಿರಾಯನ ಕಾಲದ ಕಥಾಸರಣಿಯಲ್ಲಿ ಪಡುಕೋಣೆ ರಮಾನಂದರಾವ್ ಬರೆದ ಕತೆ

“ಹೊರಗಿನಿಂದ ಆ ಬಡ ಜನರ ಗಲಾಟೆ ಇನ್ನೂ ಅವನಿಗೆ ಕೇಳಿಸುತ್ತಿತ್ತು. ಆದರೆ ಅವರ ಮೇಲಿದ್ದ ಅವನ ಕೋಪವೂ ತಾತ್ಸಾರವೂ ಈಗ ಬಹಳ ಮಟ್ಟಿಗೆ ಕಡಿಮೆಯಾದುವು. ಅವರಲ್ಲೊಬ್ಬರಿಗೆ ಒಂದೊಂದು ಅರ್ಧಪಾವು ಅಕ್ಕಿ ಹಾಕಿ ಅವರನ್ನೆಲ್ಲ ಕಳುಹಿಸಿಬಿಡಲೇ ಎಂದು ಆಲೋಚಿಸಿದನು. ಆದರೆ ಅವರ ಗೋಳು ಭಿಕ್ಷೆಯನ್ನೆತ್ತುವುದಕ್ಕಲ್ಲ, ಅಕ್ಕಿಯ ಧಾರಣೆಯನ್ನು ಕಡಿಮೆ ಮಾಡುವುದಕ್ಕೆ ಎಂದು ಅವನು ಚೆನ್ನಾಗಿ ತಿಳಿದಿದ್ದನು. ಅದು ಅವನ ನೆನಪಿಗೆ ಬರುತ್ತಲೆ ಮೆಲ್ಲಮೆಲ್ಲನೆ ದ್ರವಿಸುತ್ತಿರುವ ಅವನ ಹೃದಯ.. “

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ