Advertisement

Tag: DR. KB. Sooryakumar

ಐಬಿಲ್ಲದ ಕೊಲೆಯ ಜಾಡು ಹಿಡಿದಾಗ ಕಂಡ ವಿಸ್ಮಯಗಳು

ಐಬಿಲ್ಲದ ಕೊಲೆ ಎಂದು ಶೀರ್ಷಿಕೆ ಕೊಟ್ಟು ಬರಹವನ್ನು ಮುಗಿಸಿದರೂ, ಅದು ನಿಜಕ್ಕೂ ಹಾಗಿರಲಿಲ್ಲ ಎಂಬುದು ನನಗೆ ಬಳಿಕ ತಿಳಿಯಿತು. ಮರಳುಗಾಡಿನಲ್ಲಿ ನಡೆದ ಕೊಲೆಯ ಪೂರ್ವಾಪರಗಳು ಎಷ್ಟೋಕಾಲದ ಬಳಿಕ ಅನಾವರಣಗೊಂಡಿದ್ದವು. ಅದು ಮೊಬೈಲು, ಕಂಪ್ಯೂಟರು ಇಲ್ಲದ ಕಾಲವಾದ್ದರಿಂದ ಪತ್ತೆದಾರಿಕೆಯು ನಿಧಾನವಾಗಿತ್ತು. ಕೊಲೆಯ ಹಿಂದಿರುವ ಕಾರಣವನ್ನು ಹುಡುಕಬೇಕಾದರೆ ಸಾಕ್ಷ್ಯಗಳು ಅಗತ್ಯವಾಗಿರುತ್ತವೆ.

Read More

‘ಕೈ ಮದ್ದು’ ಹಾಕುವವರ ಮಧ್ಯೆ..

ಈ ಮದ್ದು ತೆಗೆಯುವುದು ಎಂದರೆ ಸಂತೆಯಲ್ಲಿ, ಜಾತ್ರೆಯಲ್ಲಿ, ಕಿವಿ, ಕಣ್ಣಿನಿಂದ ಕಲ್ಲು ತೆಗೆದಂತೆ. ತಮ್ಮ ಕೈಚಳಕದಿಂದ ತಾವೇ ಹಾಕಿದ್ದನ್ನು ರಾಶಿಗಟ್ಟಲೆ ತೆಗೆದು ತೋರುವವರಂತೆ ಇದು ಒಂದು ವೃತ್ತಿ. ಆದರೆ ಕೆಲವೊಮ್ಮೆ ಈ ರೀತಿಯ ಪ್ರಕ್ರಿಯೆಯ ನಂತರ ರೋಗ ಗುಣ ಆಗುವುದೂ ಉಂಟು. ಶರೀರಕ್ಕೆ ಬರುವ ಅನೇಕ ರೋಗಗಳು ಮನಸ್ಸಿಗೆ ಸಂಬಂಧಿಸಿದ್ದು. ಅದರಿಂದ ಅನೇಕ ಬಗೆಯ ಚಿಹ್ನೆಗಳು ಕಂಡು ಬರಬಹುದು. ಹೀಗಿರುವಾಗ ತನ್ನಲ್ಲಿದ್ದ “ಮದ್ದು” ಹೊರಬಿತ್ತು ಎಂಬ ನಂಬಿಕೆಯೂ ಅವರನ್ನು ಗುಣಪಡಿಸಲು ಸಾಕು.”

Read More

ಡಾಕ್ಟರ್ ಸೂರ್ಯ ಕುಮಾರ್ ನೆನಪುಗಳ ಮೆರವಣಿಗೆ ಇಂದಿನಿಂದ

ಜನನ ಮರಣಗಳನ್ನೆರಡನ್ನೂ ನೋಡುವ ವೈದ್ಯ ವೃತ್ತಿ ಇತರ ವೃತ್ತಿಗಳಿಂದ ವಿಭಿನ್ನವಾದುದು. ವಿಧಿ ವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವೈದ್ಯರಂತೂ ಎಷ್ಟೋ ನ್ಯಾಯದಾನ ಪ್ರಕ್ರಿಯೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುವವರು. ಕೊಡಗಿನ ವೈದ್ಯ ಡಾ. ಕೆ.ಬಿ. ಸೂರ್ಯಕುಮಾರ್ ಅಂತಹ ವೃತ್ತಿಯಲ್ಲಿ ಸಂತೋಷ ಕಾಣುವವರು. ಅವರು ‘ನೆನಪುಗಳ ಮೆರವಣಿಗೆ’ ಅಂಕಣದಲ್ಲಿ ವೈದ್ಯಲೋಕದ ಕಥೆ ಹೇಳಲಿದ್ದಾರೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ