Advertisement

Tag: Dr. Subhash Pattaje

“ಅಕ್ಷಯ ಕಾವ್ಯ”ಕ್ಕೆ ಒಂದು ಪ್ರವೇಶಿಕೆ

“ನೋಡಿ ಅವ ಎದ್ದೇ ಬಿಟ್ಟ. ನಾನಿನ್ನು ಕೂತಿರಲು ಸಾಧ್ಯವೇ ಇಲ್ಲ” ಎಂಬ ಸಾಲು ಅಥವಾ ಧ್ವನಿಯು ಏನೆಂದರಿಯದೆ ಏಕೆಂದರಿಯದೆ ಕಚ್ಚಾಡುವ ಮಂದಿಯ ತವಕ, ತಲ್ಲಣ ಮತ್ತು ದಮನಕಾರಿ ಮನೋವೃತ್ತಿಯನ್ನು ಬಯಲಿಗೆಳೆಯುತ್ತದೆ. ಈ ಕಾವ್ಯಕ್ಕೆ ಮನುಷ್ಯರ ಮನಸ್ಸಿನ ಮೂಲ ರಾಗ ಭಾವಗಳ ಕುರಿತು ವಿವಿಧ ನೆಲೆಗಳಲ್ಲಿ ಚಿಂತನೆಗೊಳಪಡಿಸುವ ಧ್ವನಿ ಪ್ರಾಪ್ತವಾಗಿದೆ. ಇಂಗ್ಲೆಂಡಿನಿಂದ ತಂದ ಮಿರಮಿರ ಮಿಂಚುವ ಸ್ವಚ್ಛ ಬೂಟುಗಳು ಊರಿನ ಕೊಳೆತ ಸಸ್ಯಾವಳಿಯ, ನೊಣ ಹಾರುವ ಗಲೀಜು ಬೀದಿಗೆ ಹೊಂದಲಾರದ ಪರಿಸ್ಥಿತಿಯು ಹಳ್ಳಿ ನಗರಗಳ ನಡುವಿನ ಬಿರುಕನ್ನು ಒಂದೇ ಮಾತಿನಲ್ಲಿ ವಿವರಿಸುತ್ತದೆ.
ಕೆ.ವಿ. ತಿರುಮಲೇಶರ ‘ಅಕ್ಷಯ ಕಾವ್ಯ’ ಕೃತಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

‘ಮಗಳ ಮದುವೆ’: ಪೂರ್ಣ ಮತ್ತು ಅಪೂರ್ಣ ಬದುಕಿನ ಮಾದರಿಗಳು

ರತ್ನಾಕರನ ಗೆಳೆಯನೂ ಸರಳ ಸಜ್ಜನನೂ ಆಗಿರುವ ರಂಗಣ್ಣನ ತಮ್ಮ ವೆಂಕಣ್ಣನಲ್ಲಿ ಸ್ವಲ್ಪ ಒಳ್ಳೆಯ ಗುಣಗಳು ಇದ್ದರೂ ಚಳುವಳಿಗಾರರಾಗಿರುವ ಅವನ ಸಂಗಡಿಗರು ಪೋಲೀಸರೊಂದಿಗೆ ಕೈಜೋಡಿಸಿ ರತ್ನಾಕರನನ್ನು ಸೆರೆಮನೆಗೆ ತಳ್ಳುವಂತೆ ಮಾಡಲು ಹೇಸದಷ್ಟು ಧೂರ್ತರಾಗಿದ್ದಾರೆ. ಕುಮುದಳನ್ನು ಮದುವೆಯಾಗಲು ಯೋಗ್ಯನಾಗಿದ್ದ ರತ್ನಾಕರನು ತನ್ನ ಗೆಳೆಯರ ಕುಮ್ಮಕ್ಕಿನಿಂದಾಗಿ ಸೆರೆಮನೆಗೆ ತೆರಳಬೇಕಾಗುವ ಸಂದರ್ಭವು ಇದಕ್ಕೊಂದು ನಿದರ್ಶನ.
ಆನಂದಕಂದರ ‘ಮಗಳ ಮದುವೆ’ ಕಾದಂಬರಿಯ ಕುರಿತು ಡಾ. ಸುಭಾಷ್‌ ಪಟ್ಟಾಜೆ ಬರಹ

Read More

ಸುಭಾಷ್ ಪಟ್ಟಾಜೆ ಬರೆದ ಈ ಭಾನುವಾರದ ಕತೆ

ಒಳಭಾಗಕ್ಕೆ ತೆರೆದುಕೊಂಡಿದ್ದ ಬಾಗಿಲಿಗೊರಗಿ ನಿಂತುಕೊಂಡ ಪ್ರಿಯಾ ಆಗಸದ ಶೂನ್ಯದಲ್ಲಿ ಮಿನುಗುತ್ತಿರುವ ನಕ್ಷತ್ರಗಳನ್ನು ಅರೆಮುಚ್ಚಿದ ಕಣ್ಣುಗಳಿಂದ ನೋಡುತ್ತಾ ಅಂದಳು “ನಾನು ಕೆಟ್ಟ ಅದೃಷ್ಟದ ಸಂಕೇತ ದಿನೂ. ನೀವು ಹೆಣ್ಣು ನೋಡಲು ಬಂದಾಗ ನಾನು ಏನೇನೋ ಕನಸು ಕಟ್ಟಿದೆ. ಆದ್ರೆ ಅಂದುಕೊಂಡದ್ದೇನೂ ನಿಜವಾಗ್ಲಿಲ್ಲ. ಈಗ ನೋಡು, ಇದೇ ನನ್ನ ಬದುಕು. ಇದೇ ನನ್ನ ಭಾಗ್ಯ” ಎನ್ನುತ್ತಾ ಮುಖವನ್ನು ಅತ್ತ ಹೊರಳಿಸಿ ಗಂಟಲಲ್ಲಿ ಕಟ್ಟಿ ನಿಂತ ಬಿಕ್ಕಳಿಕೆಯನ್ನು ಕಷ್ಟಪಟ್ಟು ತಹಬದಿಗೆ ತಂದುಕೊಂಡಳು.
ಡಾ. ಸುಭಾಷ್‌ ಪಟ್ಟಾಜೆ ಬರೆದ ಈ ಭಾನುವಾರದ ಕತೆ “ಹುಟ್ಟು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ