Advertisement

Tag: essay

ಜನಗಣಮನ..

ಎಲ್ಲರೂ ತಮ್ಮಷ್ಟಕ್ಕೆ ತಾವು ಮರೆತು ಹೋದವರಂತೆ ಗಪ್ ಚುಪ್! ಪ್ರತಿದಿನದ ಸಂತೆಯಾದ್ದರಿಂದ ಅಲ್ಲಿ ಅವರಿಗೆ ಎಲ್ಲವೂ ಯಾಂತ್ರಿಕ. ಆಕಳಿಕೆ ಬಂದರೂ ಕಸುವಾಕಿ ಬಿಗಿ ಹಿಡಿಯುತ್ತಾರೆ. ನೊಣವೊಂದು ಮೊಣಕಾಲು ತುರಿಸಿದರೂ ಹಲ್ಲುಕಚ್ಚಿ ಹಿಡಿಯುತ್ತಾರೆ. ನೆಟ್ಟ ನಿಂತ ಕಾಲು, ಸೆಟೆದು ನಿಂತ ಭಂಗಿ ಊಹೂಂ ಅಲುಗುವಂತಿತ್ರಿಕೆಯೊಂದಿಗೆ ಮಾತು ನಿಲ್ಲಿಸಿದವಳನ್ನು ಗಮನಿಸಿದ ಹಿರೇಮಣಿ ಜೋರಾಗಿ ಗದರುವಂತೆ ಸವಧನ್ ಗದರಿಸುತ್ತಾನೆ. ಕಾಲುಗಳು ಪಕ್ಕಕ್ಕೆ ಬಡಿದುಕೊಳ್ಳುತ್ತವೆ.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಪೊಟ್ಟಣದ ಮೆಲುಕಿನಲ್ಲಿ..

ಅಶ್ವತ್ಥ ಕಟ್ಟೆಯ ದೊಡ್ಡ ಮರದ ಕೊಂಬೆಗಳಲ್ಲಿ, ಬೀದಿಯ ಸುತ್ತಮುತ್ತಲ ಮನೆಗಳು, ಕಾಂಪೌಂಡ್ ಗೋಡೆಗಳ ಮೇಲೆ, ರಾಮಮಂದಿರದೊಳಗೆ ಹಾಗೂ ದಾರಿಯುದ್ದಕ್ಕೂ ಇರುತ್ತಿದ್ದ ಕೋತಿಗಳ ಗುಂಪಿನ ದಾಳಿಯ ಭೀತಿಯಲ್ಲೇ ದಿನಸಿ ಬ್ಯಾಗನ್ನು ಉದ್ದನೆಯ ಲಂಗದ ನೆರಿಗೆಗಳಲ್ಲಿ ಮುಚ್ಚಿಟ್ಟುಕೊಂಡು ಅವುಗಳಿಂದ ತಪ್ಪಿಸಿಕೊಂಡು ಮನೆಗೆ ಹೋಗುವಷ್ಟರಲ್ಲಿ ಹೈರಾಣಾಗುತ್ತಿದ್ದೆ.
ಎಂ.ಜಿ. ಶುಭಮಂಗಳ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಝಂಡಾ ಊಂಚಾ ಬಿಟ್ಟು.. ಘಮಘಮಿಸುವ ಊಟದ ಹಿಂದೆ ಹೊರಟೂ…

ಮೌಂಟ್ ಅಬುನಲ್ಲಿನ ಆಶ್ರಮಕ್ಕೆ ಹೋಗಿದ್ದೆ. ಅಲ್ಲಿ ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇರುತ್ತೆ ಅಂತ ಯಾರೋ ಹೇಳಿದ್ದರು. ಇಪ್ಪತ್ತು ನಾಲ್ಕು ಗಂಟೆ ಊಟದ ಮನೆ ಸೇವೆ ಇದ್ದರೆ ದೇವರನ್ನ ಯಾವಾಗ ನೋಡೋದು ಅನ್ನುವ ಸಂಶಯ ಹುಟ್ಟಿತ್ತು. ನನ್ನಾಕೆ ಒಂದು ಮೊಟಕು ಕೊಟ್ಟು ಇಪ್ಪತ್ನಾಲ್ಕು ಗಂಟೇನೂ ತಿಂತಲೇ ಕೂಡು ಹಾಗಿಲ್ಲ ಅಂತ ಭೋಜನ ಶಾಲೆಯಿಂದ ಆಚೆಗೆ ದರ ದರ ಎಳೆದುಕೊಂಡು ಹೋಗಿದ್ದಳು. ಊಟಕ್ಕೆ ಅಲ್ಲೂ ಚಪಾತಿ, ಅದಕ್ಕೆ ನೆಂಚಿಕೊಳ್ಳೂಕ್ಕೆ ಅದೇನೋ ಒಂದು.
ಎಚ್. ಗೋಪಾಲಕೃಷ್ಣ ಬರೆದ ಹಾಸ್ಯ ಪ್ರಬಂಧ ನಿಮ್ಮ ಓದಿಗೆ

Read More

ಮುದ್ದೆಯಾದ ಕಾಗದ!

ಮರುದಿನ ಅಜ್ಜಿಯ ಆರೋಗ್ಯ ಮತ್ತಷ್ಟು ಹದೆಗೆಟ್ಟಿತು. ಅವಳಿಗೆ ಎದ್ದು ತಿರುಗಾಡಲು ಆಗಲಿಲ್ಲ. ಮಲಗಿದ್ದಲ್ಲೇ ಮಲಗಿ ಒಂದೇ ಸವನೆ ನರಳತೊಡಗಿದಳು. ಆಗಲೂ ಅಮ್ಮನ ಮನಸ್ಸು ಕರಗಲಿಲ್ಲ. ಊಟ ತಿಂಡಿಯೂ ಹಾಕಲಿಲ್ಲ. ಇವಳಿಗೆ ಮನೆಯಲ್ಲಿಟ್ಟುಕೊಂಡರೆ ನಮಗೂ ರೋಗ ಬರಬಹುದು ಅಂತ ಯೋಚಿಸಿ ಮನೆಯ ಅಂಗಳದಲ್ಲಿ ಮಲಗಲು ಖಡಕ್ಕಾಗಿ ಸೂಚಿಸಿ ಅವಳ ಹಾಸಿಗೆ ಹೊಚ್ಚಿಗೆ ತಾಟು ತಂಬಿಗೆ ಎಲ್ಲವೂ ಬೇರ್ಪಡಿಸಿ ಕೈ ತೊಳೆದುಕೊಂಡಳು. ಈ ಎಲ್ಲ ದೃಶ್ಯಾವಳಿ ನೋಡಿ ರಾಜೂನ ದುಃಖ ಉಕ್ಕಿ ಬಂದಿತು. ಮಲ್ಲಿಕಾಳ ಕರುಳು ಹಿಂಡಿದಂತಾಯಿತು.
ಶರಣಗೌಡ ಬಿ ಪಾಟೀಲ ತಿಳಗೂಳ ಪ್ರಬಂಧ

Read More
  • 1
  • 2

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ