Advertisement

Tag: Forest

ಖಂಡವಿದೆಕೋ.. ಮಾಂಸವಿದೆಕೋ…: ಶ್ರೀಧರ ಪತ್ತಾರ ಬರಹ

ಸಮಯ ಸರಿಯಾಗಿತ್ತು ಹಾಗಾಗಲಿಲ್ಲ. ಒಂದು ವೇಳೆ ನಾನು ಶಸ್ತ್ರಪ್ರಹಾರಕ್ಕೆ ಅಣಿಯಾದೆನೆಂದಿಟ್ಟುಕೊಳ್ಳಿ. ಅದುವರೆಗೂ ಕದಲದೇ ನಿಂತಿದ್ದ ನನ್ನ ಅನಿರೀಕ್ಷಿತ ದೇಹಚಲನೆ ಕಂಡು ಹುಲಿಗೆ ವಿಚಲಿತವಾದಂತೆನ್ನಿಸಿ ಅದು ಅಕ್ಷರಶಃ ಕೆರಳುತ್ತಿತ್ತು. ನಾನು ಗನ್ನು ಮೇಲಕ್ಕೆತ್ತಿ ಹೊಡೆಯಬೇಕೆಂದು ಹಂಚಿಕೆ ಹಾಕುವಾಗಲೇ ಅದು ಠಣ್ ಎಂದು ಒಂದೇ ನೆಗೆತಕ್ಕೆ ನಮ್ಮ ಮೇಲೆರಗಿ ಸಿಕ್ಕವರ ಕತ್ತು ಹಿಸುಕಿ ಕರುಳು ಬಗೆದಿರುತ್ತಿತ್ತು. ಕ್ಷಣಮಾತ್ರದಲ್ಲೇ ಈ ಅಚಾತುರ್ಯ ಸಂಭವಿಸುವ ಸಾಧ್ಯತೆಯಿತ್ತು. ನಾನು ಗನ್ನು ಚಲಾಯಿಸುವ ಗೋಜಿಗೆ ಹೋಗದಿದ್ದುದೆ ಸರಿಯಾಯ್ತು.
ಶ್ರೀಧರ ಪತ್ತಾರ ಅನುಭವ ಕಥನ “ಕಾಟಿಹಳ್ಳದ ತಿರುವು” ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕಲ್ಪನೆ ವಾಸ್ತವಗಳ ಸಂಕ್ರಮಣದಲ್ಲಿ ಅರಿವಿನ ಅನಾವರಣ

ಇಲ್ಲಿ ಲೇಖಕ ಗಣೇಶಯ್ಯನವರು ತಮ್ಮ ವಿಶಿಷ್ಟ ಶೈಲಿಯ ಬರವಣಿಗೆಯಿಂದ ನಮ್ಮನ್ನು ಇಂತಹ ಪುಟ್ಟ ಕೀಟಗಳ ಸಂಸಾರ, ಸಮುದಾಯದೊಳು ಕರೆದೋಯ್ದು ನಾವೂ ಅವುಗಳಲ್ಲಿ ‘ಒಬ್ಬರು’ ಎಂಬ ಭಾವನೆಯನ್ನು ಬಿತ್ತಿ, ಅವುಗಳ ಜೀವನದ ಭಾಗವಾಗಿಸಿ, ಜಂಜಾಟದ ಜೋಕಾಲಿಯಲ್ಲಿ ನಮ್ಮನ್ನ ಜೀಕಿಸುತ್ತಾ ಅಲ್ಲಿನ ಅಚ್ಚರಿಗಳ ‘ಅರ್ಥ’ ಮಾಡಿಸುತ್ತಾರೆ, ವಾಸ್ತವದ ಅರಿವು ಮೂಡಿಸುತ್ತಾರೆ. ಒಂದು ರೀತಿಯಲ್ಲಿ ವಿಸ್ಮಯಕರ ವಿಷಯದ ವಿವರಗಳನ್ನು ಕಲ್ಪನೆಯ ಚಿತ್ರ ಮಂದಿರದಲ್ಲಿ ಕತೆಯ ಮೂಲಕ ಅನಾವರಣಗೊಳಿಸಿದಂತೆ.
ಡಾ. ಕೆ.ಎನ್. ಗಣೇಶಯ್ಯ ಬರೆದ “ಹಾತೆ-ಜತೆ-ಕತೆ” ಕೃತಿಯ ಕುರಿತು ವಿಶ್ವ ದೊಡ್ಡಬಳ್ಳಾಪುರ ಬರಹ

Read More

ದೊಡ್ಡ ಬೆಟ್ಟದ ಕೆಳಗಿರುವ ಹಳೆಮನೆಯಲ್ಲಿ ಒಂದಿರುಳು…

”ಮಾಳದಂತಹ, ಕುದುರೆಮುಖದಂತಹ ಕಾಡುಗಳಲ್ಲಿ ಪ್ರಕೃತಿ ಹೇಗೆ ಕಾಣಿಸುತ್ತದೆ? ಕಾಡು ಹೇಗೆ ನಗುತ್ತದೆ? ಹರಿಯುತ್ತಿರುವ ನದಿಯ ಸೊಗಸು ಎಂಥದ್ದು? ಎನ್ನುವುದನ್ನು ಯಾವ ಮಹಾ ಸಾಹಿತ್ಯಗಳೂ ಹಿಡಿದಿಡಲು ಸಾಧ್ಯವೇ ಇಲ್ಲ.”

Read More

ಮಾಳದ ಕಾಡಲ್ಲಿ ಬದುಕಿರುವ ಶಂಕರ ಜೋಶಿಯವರು:ಪ್ರಸಾದ್ ಶೆಣೈ ಕಥಾನಕ

“ಬಾಳಿನ ಕೊನೆಗಾಲದಲ್ಲಿ ಈ ಪೀಳಿಗೆಯ ಹುಡುಗರಿಗೆ ಏನೋ ದಾಟಿಸಿದೆ ಎನ್ನುವ ಸಂಭ್ರಮ ಕತೆ ಹೇಳಿ ಮುಗಿಸಿದ ಬಳಿಕ ಅವರ ಮುಖದಲ್ಲಿ ಹೊಳೆಯುತ್ತಿತ್ತು.ಆ ಇರುಳು ಅವರನ್ನು ಬೀಳ್ಕೊಡುವಾಗ ಯಾಕೋ ಅವರು ನಡೆದ, ಎಷ್ಟೋ ಹೆಜ್ಜೆಗಳನ್ನು ನಡೆಸಿದ, ಹಸಿರ ಮೆಟ್ಟಿದ ,ಅವರ ಪಾದ ಮುಟ್ಟಬೇಕು ಅನ್ನಿಸಿತು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ