Advertisement

Tag: g. k. govinda rao

ಶೇಕ್ಸ್ ಪಿಯರನ್ನು ಪ್ರೀತಿಸುತ್ತಿದ್ದ ಜಿಕೆಜಿ ಸರ್ ನೆನಪುಗಳು

ಜೋಸೆಫ್ ಕಾಲೇಜಿನ ಕನ್ನಡ ಸಂಘದಿಂದ ಪ್ರಕಟಗೊಂಡಿದ್ದ ಪುಸ್ತಕ ‘ನಡೆನುಡಿ’.  ಜಿ.ಕೆ. ಗೋವಿಂದ ರಾವ್  ಅವರು ಹಲವು ಪತ್ರಿಕೆಗಳಲ್ಲಿ ಬರೆದ ಲೇಖನಗಳನ್ನ ಒಟ್ಟು ಮಾಡಿ ಎಚ್.ಎಸ್.ವಿ. ಸರ್ ಕಾಲೇಜಿನ ಕನ್ನಡ ಸಂಘದಿಂದ ಪ್ರಕಟಿಸಿದ್ದರು. ‘ಅರೆರೆ ಇವರು ಟಿವಿಯಲ್ಲಿ ಕಾಣಿಸಿಕೊಳ್ತಾರಲ್ಲ..’ ಎನ್ನುವ ಕುತೂಹಲದಲ್ಲೇ ಪುಸ್ತಕ ತೆರೆದೆ. ಅಲ್ಲಿಂದಾಚೆಗೆ ಜಿಕೆಜಿ ಸರ್ ನನಗೆ ಸ್ಪಷ್ಟವಾಗಲು ಆರಂಭಿಸಿದರು. ಅವರ ಬರವಣಿಗೆಗಳು ನನ್ನಲ್ಲಿ ಹೊಸ ಆಲೋಚನಾ ಕ್ರಮವನ್ನು ರೂಪಿಸಿಕೊಳ್ಳಲು ನೆರವಾದವು.
‘ರಂಗ ವಠಾರ’ ಅಂಕಣದಲ್ಲಿ ಎನ್. ಸಿ. ಮಹೇಶ್  ಲೇಖನ

Read More

ಆಂಗ್ರೀ ಯೆಂಗ್ ಮ್ಯಾನ್ ಜಿಕೆಜಿ

ಜಿ.ಕೆ. ಗೋವಿಂದ ರಾವ್ ಅವರು ಅಪ್ಪಟ ನಾಗರಿಕ ಬದುಕಿಗೆ ಶ್ರೇಷ್ಠ ಮಾದರಿಯಾಗಿದ್ದರು. ವೈಚಾರಿಕತೆ ಮತ್ತು ವೈಜ್ಞಾನಿಕ ಚಿಂತನೆಗಳ ಪ್ರಖರ ಪ್ರತಿಪಾದಕರಾಗಿದ್ದರು. ಆಡಂಬರದ ಸಾಮಾಜಿಕ ಸುಧಾರಣೆಗಳನ್ನು ಕೈಗೊಂಡು ಪ್ರಚಾರ ಗಳಿಸುವ ಮಠಮಾನ್ಯಗಳನ್ನು ನಿರ್ಭಿಡೆಯಿಂದ ಖಂಡಿಸುವಾಗ ಕೋಪಾವಿಷ್ಟ ವಿಶ್ವಾಮಿತ್ರನಂತಾಗುತ್ತಿದ್ದರು. ಅವರಿಗೆ ದೈವಗಳಲ್ಲಿ, ಅವತಾರಗಳಲ್ಲಿ ಯಾವ ನಂಬಿಕೆಯೂ ಇರಲಿಲ್ಲ; ಮತ್ಸ್ಯಾವತಾರ ಒಂದನ್ನು ಬಿಟ್ಟು!  -ಜಿ.ಕೆ. ಗೋವಿಂದ ರಾವ್  ನೆನಪುಗಳನ್ನು ಹಂಚಿಕೊಂಡಿದ್ದಾರೆ ಅಗ್ರಹಾರ ಕೃಷ್ಣ ಮೂರ್ತಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ