Advertisement

Tag: g rajashekhar

ʻನವ್ಯದ ನಂತರ ಕನ್ನಡ ಸಾಹಿತ್ಯ ಮರುಭೂಮಿ ಎನಿಸಿದೆʼ

ಜಿ. ರಾಜಶೇಖರ ಅವರು ಸೇವಾ ನಿವೃತ್ತರಾಗುವ ತನಕವೂ ನಾನು ಊರಿಗೆ ಹೋದಾಗಲೆಲ್ಲ ಉಡುಪಿಯ ಅಜ್ಜರಕಾಡುವಿನಲ್ಲಿರುವ ಎಲ್ ಐ ಸಿ ಕಛೇರಿಗೆ ಹೋಗಿ ಅವರನ್ನು ಭೇಟಿ ಮಾಡಿ ಬರುತ್ತಿದ್ದೆ. ಅವರಲ್ಲಿ ಒಂದಷ್ಟು ಮಾತುಕತೆ ನಡೆಸಿದ ನಂತರ ಕ್ಯಾಂಟೀನ್ ನಲ್ಲಿ ಚಹ ಕುಡಿಸದೆ ಅವರೆಂದೂ ಕಳುಹಿಸಿದ್ದಿಲ್ಲ. ಆದರೆ ಅವರ ಮಾತುಗಳು ಸದಾ ಪ್ರೇರಣಾದಾಯಿ ಆಗಿಯೇ ಉಳಿದವೆ ಎನ್ನುವ ಶ್ರೀನಿವಾಸ ಜೋಕಟ್ಟೆ ಅವರು, ಎರಡು ದಶಕಗಳ ಹಿಂದೆ  ಜಿ.ರಾಜಶೇಖರ ಅವರೊಡನೆ ನಡೆಸಿದ  ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಸಂದರ್ಶನದ ಕೆಲವು ಮುಖ್ಯಾಂಶಗಳು ಇಲ್ಲಿವೆ.

Read More

ವ್ಯಕ್ತಿವಿಶಿಷ್ಟತೆಯೆಡೆಗಿನ ಅಸ್ಪಷ್ಟ ಹೆಜ್ಜೆಗಳು

ಚಿಂತನಶೀಲರಾದ ಹೊಸ ತಲೆಮಾರಿನ ಯುವಜನರನ್ನು ರೂಪಿಸುವ ನಿಟ್ಟಿನಲ್ಲಿ ಸದಾ ಚಟುವಟಿಕೆಯಿಂದ ಇದ್ದ ಜಿ. ರಾಜಶೇಖರ್‌ ಅವರು ತೀರಿಕೊಂಡಿದ್ದಾರೆ. ಉಡುಪಿ ಎಂದರೆ ಜಿ.ರಾಜಶೇಖರ್‌ ಎಂದು ಹೇಳುವಷ್ಟು ಪ್ರಖರವಾಗಿ ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದ ಅವರು ಹೊಸವಿಚಾರಗಳಿಗೆ ಸಂಬಂಧಿಸಿದ ಚರ್ಚೆಗಳಿಗೆ ಸದಾ ಮುಕ್ತರಾಗಿದ್ದರು. ಸಿದ್ಧಾಂತಗಳು ಮತ್ತು ಆದರ್ಶ, ಅವುಗಳನ್ನು ವಾಸ್ತವವಾಗಿ ಕಾಣುವಲ್ಲಿ ಎದುರಾಗುವ ಸವಾಲುಗಳ ಕುರಿತು ತಮ್ಮದೇ ಆದ ನಿಲುವುಗಳನ್ನು ಪ್ರಾಮಾಣಿಕವಾಗಿ ಮಂಡಿಸುತ್ತಿದ್ದರು. ಅವರೊಂದಿಗಿನ ಸಹಮತ  – ಭಿನ್ನಮತಗಳ ನಡುವೆ ಸ್ನೇಹದ ದಾರಿ ಸವೆಸಿದವರು ಡಿ.ಎಸ್.‌ ನಾಗಭೂಷಣ್.‌  ರಾಜಶೇಖರ್‌ ಅವರ ಅಭಿನಂದನಾ ಗ್ರಂಥಕ್ಕೆ ಅವರು ಬರೆದಿದ್ದ ಲೇಖನವೊಂದು ನಿಮ್ಮ ಓದಿಗಾಗಿ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ