ಉಸಿರು ನೀಡುವ ಗಣಪ ಮನೆಗೆ ಬರಲಿ

ಬಣ್ಣದ ಗಣೇಶ ಮೂರ್ತಿಯ ಆರಾಧನೆಯ ಪರಿಕಲ್ಪನೆಯಲ್ಲಿರುವ ತೊಡಕುಗಳು ಜನರ ಅರಿವಿಗೆ ಬರುತ್ತಿರುವಾಗ ಸಾವಯವ ಮೂರ್ತಿಗಳ ಕಡೆಗೆ ಜನರ ಒಲವು ಹೆಚ್ಚುತ್ತಿವೆ. ಹೀಗೆ ಆರಾಧಿಸುವ ಗಣೇಶ ಮೂರ್ತಿಗಳಲ್ಲಿ ಗಿಡಗಳ ಬೀಜಗಳನ್ನು ಇರಿಸಿದರೆ, ಹಬ್ಬ ಮುಗಿದು ನವರಾತ್ರಿಯನ್ನು ಎದುರು ನೋಡುವಾಗ, ಇತ್ತ ಅಂಗಳದಲ್ಲಿ ಗಿಡಗಳು ಹುಲುಸಾಗಿ ಬೆಳೆದಿರುತ್ತವೆ. -ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ನಿಮ್ಮ ಓದಿಗಾಗಿ.

Read More